ಕೆ.ಎನ್.ರಾಜಣ್ಣಗೆ ಭಾರೀ ಜನಬೆಂಬಲ

Webdunia
ಭಾನುವಾರ, 7 ಮೇ 2023 (18:00 IST)
ತುಮಕೂರಿನ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್.ರಾಜಣ್ಣ ಭರ್ಜರಿ ಪ್ರಚಾರ ಮಾಡಿದ್ದಾರೆ.. ಪ್ರಚಾರದ ವೇಳೆ ಮಾತನಾಡಿದ ಅವರು, ಮಧುಗಿರಿ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯ ನನ್ನ ಜೊತೆಯಿದೆ.. ನನಗೆ ಈ ಬಾರೀ ಆಶೀರ್ವಾದ ಮಾಡಲಿದ್ದಾರೆ ಎಂದರು.. ಇನ್ನು ಬಿಜೆಪಿಯವರಿಗೆ ಇಂದು ಲಿಂಗಾಯತ ಸಮುದಾಯದ ಅವಶ್ಯಕತೆ ಇಲ್ಲ ಎಂದು ಅವರದೇ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳ್ತಾ ಇದ್ದಾರೆ.. ಮಾಜಿ ಸಿಎಂ ಯಡಿಯೂರಪ್ಪನಿಗೆ ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ರು.. ಅವರ ಕಣ್ಣೀರಲ್ಲೇ ಬಿಜೆಪಿ ಪಕ್ಷ ಕೊಚ್ಚಿ ಹೋಗುತ್ತೆ, ಅಲ್ಲದೇ ಜೆಡಿಎಸ್ ಅವರು ಯಡಿಯೂರಪ್ಪನಿಗೆ 20 ತಿಂಗಳ ಅಧಿಕಾರ ಕೊಡದೇ ವಚನ ಭ್ರಷ್ಟ ಅನ್ನಿಸಿಕೊಂಡಿದ್ದಾರೆ.. ಹಾಗಾಗಿ ಈ ಬಾರಿ ವೀರಶೈವ ಲಿಂಗಾಯತ ಸಮುದಾಯ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments