Webdunia - Bharat's app for daily news and videos

Install App

ನಟ ರಜನಿಕಾಂತ್ ವಿರುದ್ಧ ತಿರುಗಿ ಬಿದ್ದ ತಮಿಳರು

Webdunia
ಗುರುವಾರ, 23 ಜನವರಿ 2020 (20:57 IST)
ನಟ ರಜನಿಕಾಂತ್ ನೀಡಿರೋ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿರುವಾಗಲೇ, ನಟನಿಗೆ ಹಲವರು ಸಪೋರ್ಟ್ ಮಾಡ್ತಿದ್ದಾರೆ.

ಡಿಎಂಕೆ ಸಂಸ್ಥಾಪಕ ಹಾಗೂ ತಮಿಳು ಸ್ವಾಭಿಮಾನ ಚಳವಳಿಯ ಮುಖಂಡರಾಗಿದ್ದ ರಾಮಸ್ವಾಮಿ ಪರಿಯಾರ್ ಬ್ರಿಟಿಷ್ ನವರ ಏಜೆಂಟ್ ಆದಂತೆ ಕೆಲಸ ಮಾಡಿದ್ದರು. ಅವರ ನೀತಿಯಲ್ಲಿ ಹಲವು ದೋಷಗಳಿದ್ದವು. ಒಡೆದು ಆಳುವುದಕ್ಕೆ ಅವರು ಆದ್ಯತೆ ನೀಡಿದ್ರು ಅಂತೆಲ್ಲ ರಜನಿಕಾಂತ್ ಆರೋಪ ಮಾಡಿದ್ರು.

ನಟ ರಜನಿಕಾಂತ್ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮಾರ್ಕಂಡೇಯ ಕಾಟ್ಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ರಜನಿಕಾಂತ್ ಹೇಳಿಕೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments