Webdunia - Bharat's app for daily news and videos

Install App

ನಟ ರಜನಿಕಾಂತ್ ವಿರುದ್ಧ ತಿರುಗಿ ಬಿದ್ದ ತಮಿಳರು

Webdunia
ಗುರುವಾರ, 23 ಜನವರಿ 2020 (20:57 IST)
ನಟ ರಜನಿಕಾಂತ್ ನೀಡಿರೋ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಡುತ್ತಿರುವಾಗಲೇ, ನಟನಿಗೆ ಹಲವರು ಸಪೋರ್ಟ್ ಮಾಡ್ತಿದ್ದಾರೆ.

ಡಿಎಂಕೆ ಸಂಸ್ಥಾಪಕ ಹಾಗೂ ತಮಿಳು ಸ್ವಾಭಿಮಾನ ಚಳವಳಿಯ ಮುಖಂಡರಾಗಿದ್ದ ರಾಮಸ್ವಾಮಿ ಪರಿಯಾರ್ ಬ್ರಿಟಿಷ್ ನವರ ಏಜೆಂಟ್ ಆದಂತೆ ಕೆಲಸ ಮಾಡಿದ್ದರು. ಅವರ ನೀತಿಯಲ್ಲಿ ಹಲವು ದೋಷಗಳಿದ್ದವು. ಒಡೆದು ಆಳುವುದಕ್ಕೆ ಅವರು ಆದ್ಯತೆ ನೀಡಿದ್ರು ಅಂತೆಲ್ಲ ರಜನಿಕಾಂತ್ ಆರೋಪ ಮಾಡಿದ್ರು.

ನಟ ರಜನಿಕಾಂತ್ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಮಾರ್ಕಂಡೇಯ ಕಾಟ್ಜು ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ರಜನಿಕಾಂತ್ ಹೇಳಿಕೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಮುಂದಿನ ಸುದ್ದಿ
Show comments