ಸಂಡೇ ಲಾಕ್ ಡೌನ್ ಗೆ ಭಾರೀ ಬೆಂಬಲ

Webdunia
ಭಾನುವಾರ, 24 ಮೇ 2020 (18:06 IST)
ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಆದೇಶದಂತೆ ಭಾನುವಾರದ ಲಾಕ್ ಡೌನ್ ಗೆ ಈ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ.

ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲಾ ಕೇಂದ್ರ ಸೇರಿದಂತೆ 7 ತಾಲೂಕಾ ಕೇಂದ್ರಗಳಾದ ಯಲಬುರ್ಗಾ, ಕುಕನೂರು, ಕುಷ್ಟಗಿ, ಕನಕಗಿರಿ, ಕಾರಟಗಿ, ಗಂಗಾವತಿ ಮತ್ತು ಕೊಪ್ಪಳ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ತರನಾದ ಜನರ ಓಡಾಟ ಇಲ್ಲದೆ ರಸ್ತೆಗಳು ಭಣಗುಡುತ್ತಿದ್ದವು.

ಕೊಪ್ಪಳ ನಗರದ ಹೃದಯ ಭಾಗವಾದ ಅಶೋಕ ವೃತ್ತ,  ಕೇಂದ್ರಿಯ ಬಸ್ ನಿಲ್ದಾಣ, ಜವಾಹರ ರಸ್ತೆ, ಕ್ಲಾಕ್ ಟವರ್ ವೃತ್ತ, ಗಂಜ್ ವೃತ್ತ ಸೇರಿದಂತೆ ಅನೇಕ ಕಡೆ ಜನರ ಒಡಾಟ ಇಲ್ಲದಿರುವುದು ಕಂಡು ಬಂತು. ಕೆಲವು ವಾಹನ ಚಾಲಕರು ರಸ್ತೆಗೆ ಬಂದಿರುವುದಕ್ಕೆ ಪೊಲೀಸರು ವಾರ್ನ್ ಮಾಡಿ ಮನೆ ಕಳಿಸಿದ್ದು ಬಿಟ್ಟರೆ ಕೊಪ್ಪಳ ಜಿಲ್ಲೆಯಲ್ಲಿ ಭಾನುವಾರದ ಲಾಕ್ ಡೌನ್  ಯಶಸ್ವಿಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments