Webdunia - Bharat's app for daily news and videos

Install App

ರಾಜ್ಯಕ್ಕೆ ಚಿತ್ರನಟರ ಕೊಡುಗೆ ಏನು ಎಂದು ವಿವಾದ ಹುಟ್ಟುಹಾಕಿದ ಹುಕ್ಕೇರಿ

Webdunia
ಸೋಮವಾರ, 3 ಡಿಸೆಂಬರ್ 2018 (14:10 IST)
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಂಬರೀಶ್, ವಿಷ್ಣುವರ್ಧನ, ರಾಜ್ ಕುಮಾರ್ ಕರ್ನಾಟಕ ಚಿತ್ರ ರಂಗದಲ್ಲಿ ಕೋಟ್ಯಂತರ ಹಣ ಮಾಡಿದ್ದಾರೆ
ರಾಜ್ಯಕ್ಕೆ ಅವರ ಕೊಡುಗೆ ಏನು? ಅಂಥವರಿಗೆ ಸರ್ಕಾರದ ಹಣದಲ್ಲಿ ಸ್ಮಾರಕ ನಿರ್ಮಿಸುವ ಅಗತ್ಯ ಇಲ್ಲ ಎಂದು ಸಮಾಜ ಸೇವಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿ. ಎಂ. ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ತೆರಿಗೆ ಹಣವನ್ನು ಬೇಕಾಬಿಟ್ಟಿ ಬಳಸಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ರೈತರು ಆತ್ಮಹತ್ಯೆ ಹಾದಿ ತುಳಿದಿದ್ದಾರೆ. ಶಾಲೆಗಳು ಬೀಳುವ ಸ್ಥಿತಿಯಲ್ಲಿ ಇವೆ.  
ಬೇಕಿದ್ದರೆ ಅವರ ಅಭಿಮಾನಿಗಳು ಸ್ಮಾರಕ ನಿರ್ಮಿಸಲಿ. ಜನಸಾಮಾನ್ಯರ ದುಡ್ಡು ದುರುಪಯೋಗ ಆಗಬಾರದು ಎಂದು ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಚಂದ್ರಕಾಂತ ಹುಕ್ಕೇರಿ, ಚಿಕ್ಕೊಡಿ ಪಟ್ಟಣದಲ್ಲಿ ಅನ್ನದಾನ ಸಮಿತಿ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments