Webdunia - Bharat's app for daily news and videos

Install App

ಹುಲಿಮಾವು ಕೆರೆ ಜಾಗದ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಶನಿವಾರ, 21 ನವೆಂಬರ್ 2015 (12:28 IST)
ಬೆಂಗಳೂರಿನ ಹುಳಿಮಾವು ಕೆರೆಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ವಾಲ್ ಮಾರ್ಕ್ ಅಪಾರ್ಟ್‌ಮೆಂಟ್ ಮಾಲೀಕರು ಈ ಒತ್ತುವರಿ ಮಾಡಿದ್ದರೆಂದು ಆರೋಪಿಸಲಾಗಿದೆ.   ಎಸಿ ನಾಗರಾಜ್,ದಕ್ಷಿಣ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ.  

ವಾಲ್‌ಮಾರ್ಕ್  15 ಕುಂಟೆ ಒತ್ತುವರಿ ಮಾಡಿಕೊಂಡು ಶೆಟ್ ನಿರ್ಮಿಸಿದ್ದು, ಕಾಂಪೌಂಡ್‌ಗಳನ್ನು ನಿರ್ಮಿಸಿದ್ದು,. ತಮಗೆ 2 ದಿನಗಳ ಕಾಲಾವಕಾಶ ನೀಡಿದರೆ ತೆರವು ಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

18 ಕುಂಟೆ ಜಾಗ 45 ಕೋಟಿ ರೂ.ನಷ್ಟು ಬೆಲೆಬಾಳುತ್ತಿದ್ದು, ಒತ್ತುವರಿ ಮಾಡಲೇಬೇಕು ಎಂದು ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ನಗರ ಡಿ.ಸಿ ಶಂಕರ್ ಹೇಳಿದ್ದಾರೆ. ಅಪಾರ್ಟ್‌ಮೆಂಟ್ ಸಂಬಂಧಿತ ದಾಖಲೆಗಳನ್ನು ನೀಡುವಂತೆ ಅವರು ಸೂಚಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments