Webdunia - Bharat's app for daily news and videos

Install App

ಐಐಟಿ ಸ್ಥಾಪನೆಗೆ ಕೇಂದ್ರ ಸಚಿವಾಲಯದ ಅಧಿಕಾರಿಗಳ ಪರಿಶೀಲನೆ

Webdunia
ಗುರುವಾರ, 27 ಆಗಸ್ಟ್ 2015 (16:36 IST)
ರಾಜ್ಯದಲ್ಲಿ ಐಟಿಐ ಸ್ಥಾಪಿಸಿಬೇಕು ಎನ್ನುವ ಬಹುದಿನಗಳ ಕನಸು ಇದೀಗ ಈಡೇರುವ ಲಕ್ಷಣಗಳು ಕಂಡುಬರುತ್ತಿವೆ. ಮೈಸೂರಿನಲ್ಲಿ ಐಐಟಿ ಸ್ಥಾಪನೆಗೆ ಕೇಂದ್ರದ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ.
 
ರಾಜ್ಯದ ಮೂರು ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡಬೇಕು ಎನ್ನುವ ಒತ್ತಡದ ಮಧ್ಯೆಯೂ ಮೈಸೂರಿನಲ್ಲಿ ಸ್ಥಾಪಿಸುವುದು ಖಚಿತವಾಗಿದ್ದರಿಂದ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆದಿದೆ ಎನ್ನಲಾಗಿದೆ. 
 
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸುಬ್ರಹ್ಮಣ್ಯ, ಮುಂಬೈ ಐಐಟಿ ನಿರ್ದೇಶಕ ಪ್ರೊ.ದೇವಾಂಗ್, ಗಾಂಧಿನಗರ ಐಐಟಿ ನಿರ್ದೇಶಕ ಪ್ರೊ.ಸುಧೀರ್ ಎಲ್.ಜೈನ್, ಬೆಂಗಳೂರು ಸೆಂಟ್ರಲ್ ಪಬ್ಲಿಕ್ ವರ್ಕ್ ಇಂಜಿನಿಯರ್ ರವಿಕಾಂತ್ ಐಐಟಿ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಲು ನಗರಕ್ಕೆ ಆಗಮಿಸಿದ್ದಾರೆ
 
ಜಿಲ್ಲೆಯ ತಾಂಡವಪುರ, ಹಿಮ್ಮಮಾವು, ಹುಳಿಮಾವು ಗ್ರಾಮಗಳಲ್ಲಿ ಸುಮಾರು 500 ಎಕರೆ ಜಾಗವನ್ನು ಐಐಟಿ ಸ್ಥಾಪನೆಗೆ ಗುರುತಿಸಲಾಗಿದೆ. ಅಧಿಕಾರಿಗಳು ಈ ಜಾಗಗಳನ್ನು ಪರಿಶೀಲಿಸಿ ತಮಗೆ ಸೂಕ್ತವಾದ ಜಾಗವನ್ನು ಗುರುತಿಸಿ ವರದಿ ನೀಡಲಿದ್ದಾರೆ ಎನ್ನಲಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments