Webdunia - Bharat's app for daily news and videos

Install App

ಗಡಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ದಿನಾಚರಣೆ

Webdunia
ಸೋಮವಾರ, 10 ಡಿಸೆಂಬರ್ 2018 (17:59 IST)
ಗಡಿ ಜಿಲ್ಲೆಯಲ್ಲಿ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಆಚರಣೆ ಮಾಡಲಾಯಿತು.

ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಚಾಮರಾಜನಗರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ  ಆಚರಿಸಲಾಯಿತು.

ಚಾಮರಾಜನಗರದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು  ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಉದ್ಘಾಟಿಸಿ, ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಸಹಕಾರ ನೀಡಬೇಕೆಂದು ಪ್ರತಿಜ್ಞಾವಿಧಿ ಭೋದಿಸಿದರು.

ಬಳಿಕ ಮಾತನಾಡಿದ ಅವರು, ಮಾನವ ಹಕ್ಕುಗಳ ಕಾಯಿದೆಯಡಿ ಎಲ್ಲರಿಗೂ ಸಮನಾಗಿ, ಶಿಕ್ಷಣ, ಸಾಂಸ್ಕೃತಿಕ, ಜಾತ್ಯತೀತ, ನ್ಯಾಯ ನೀಡಬೇಕಾಗಿದೆ ಎಂದರು.

ಈ ಎಲ್ಲಾ ಹಕ್ಕುಗಳನ್ನ ಪಡೆಯಬೇಕಾದರೆ ಶಿಕ್ಷಣ ಅತ್ಯವಶ್ಯಕ ಹಾಗಾಗಿ ಪ್ರತಿಯೂಬ್ಬರೂ ಕಡ್ಡಾಯವಾಗಿ ವಿದ್ಯೆ ಪಡೆಯಬೇಕೆಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments