Webdunia - Bharat's app for daily news and videos

Install App

ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು- ಸಿ ಎಂ ಕುಮಾರಸ್ವಾಮಿ

Webdunia
ಬುಧವಾರ, 15 ಆಗಸ್ಟ್ 2018 (10:07 IST)
ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು ಎಂಬುದಾಗಿ ಹೇಳಿದ್ದಾರೆ.


ಮಹಿಳಾ ಸಬಲೀಕರಣ, ಉದ್ಯೋಗ, ಭದ್ರತೆ ನೀಡಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳ ಸಾಥ್ ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಮೂಲಕ ಸವಲತ್ತು ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ನಿರ್ಮಾಣದ ಮೂಲಕ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಲಾಗಿದೆ ಎಂದರು.


ಹಾಗೇ ಪಂಚಾಯತ್ ರಾಜ್ ಬಲಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸ್ವಚ್ಛ ಭಾರತ ಯೋಜನೆಯಡಿ ಬಯಲು ಶೌಚ ಮುಕ್ತ ರಾಜ್ಯ ಮಾಡ್ತಿದ್ದೇವೆ. ಬೆಂಗಳೂರಿನ ಸಂಚಾರಿ ದಟ್ಟಣೆ, ವಾಯುಮಾಲಿನ್ಯ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments