ಕೆಲಸದ ನಡುವೆ ಮಾನವೀಯತೆ ಮೆರೆದ ಪೊಲೀಸರು!

Webdunia
ಬುಧವಾರ, 9 ಜನವರಿ 2019 (15:41 IST)
ಭಾರತ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಪರದಾಡುತ್ತಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಅವರ ಸ್ಥಳಗಳಿಗೆ ತಲುಪಿಸಿದ ಪೊಲೀಸ್ ಸಿಬ್ಬಂದಿ ಔದಾರ್ಯತೆ ಮೆರೆದ ಘಟನೆ ನಡೆದಿದೆ.

ಗದಗ ನಗರದಲ್ಲಿ ಈ ಚಿತ್ರಣ ಕಂಡು ಬಂದಿದೆ. ದೇಶಾದ್ಯಂತ ನಿನ್ನೆ ಮತ್ತು ಇಂದು ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಬಂದ್ ಘೋಷಿಸಿದ್ದರ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಬೆಳ್ಳಂಬೆಳಗ್ಗೆ ಶಾಲೆ ಹಾಗೂ ಕಾಲೇಜುಗಳಿಗೆ ಹೋಗಲು ಸಿದ್ಧತೆಯಲ್ಲಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಸ್ಥಳಗಳನ್ನು ಮುಟ್ಟಲು ಎಲ್ಲೆಂದರಲ್ಲಿ ಪರದಾಡುತ್ತಿದ್ದರು.

ಇದನ್ನು ಗಮನಿಸಿದ ಗದಗ ಟೌನ್ ಪೊಲೀಸ್ ಠಾಣೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ತಮ್ಮ ವಾಹನಗಳಲ್ಲಿಯೇ ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜುಗಳಿಗೆ ಕರೆದೊಯ್ದು ಅವರನ್ನು ಸುರಕ್ಷಿತವಾಗಿ ತಲುಪಿಸಿ ಔದಾರ್ಯತೆಯನ್ನು ಮೆರೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ತಡೆ ಮಸೂದೆ: ರಾಜ್ಯಪಾಲರಿಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ನರೇಗಾ ಹೆಸರು ಮರುನಾಮಕರಣ, ಬಿಜೆಪಿಯ ಅಂತ್ಯ ಎಂದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತರು ಭಯಭೀತರಾಗದಂತೆ ಮಮತಾ ಬ್ಯಾನರ್ಜಿ ಮನವಿ

ಕೇರಳ: ಕ್ರಿಸ್ಮಸ್ ಕರೋಲ್ ಗುಂಪಿನ ಮೇಲೆ ಹೀಗೇ ನಡೆಸಿಕೊಳ್ಳುವುದಾ

ಗಂಡನ ಬಿಟ್ಟು ಒಬ್ಬಂಟಿ ವಾಸ, ಲವ್ವರ್ ಜತೆ ಮುನಿಸಿಗೆ ಸಾವಿಗೆ ಶರಣಾದ ಮಹಿಳೆ

ಮುಂದಿನ ಸುದ್ದಿ
Show comments