Webdunia - Bharat's app for daily news and videos

Install App

ಜಾತಿ ಕಟ್ಟು ಪಾಡುಗಳನ್ನ ಮೀರಲು ಮಾನವೀಯತೆ, ವಿಚಾರವಂತಿಕೆಯ ದಾರಿ : ಸಿದ್ದರಾಮಯ್ಯ

Webdunia
ಮಂಗಳವಾರ, 29 ಆಗಸ್ಟ್ 2023 (14:50 IST)
ಕೋಲಾರ : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎರಡು ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆತಂಕ ಹೊರಹಾಕಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯ 2 ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆಗಳು ನಡೆದಿವೆ.ಇದು ನಮ್ಮೆಲ್ಲರ ಮನ ಕಲುಕಿದೆ. ಸಮಾಜದಲ್ಲಿ ಅಂತರ್ಗತ ಜಾತಿ ವ್ಯವಸ್ಥೆ ಸಾಮಾಜಿಕ ಕಟ್ಟು ಪಾಡುಗಳ ಹೀನ ಮನಸ್ಥಿತಿ ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಪ್ರಕರಣಗಳಲ್ಲಿ ನಮ್ಮ ಸರ್ಕಾರ ಕಾನೂನಾತ್ಮಕ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಅವರು ಬರೆದುಕೊಂಡಿದ್ದಾರೆ. 

ಪ್ರಕರಣದ ತನಿಖೆ ಹಾಗೂ ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಲಾಗುತ್ತದೆ. ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರು ದಲಿತರಿಗೆ ದೇವಸ್ಥಾನ, ಮನೆಗಳಲ್ಲಿ ಕಾಲಿರಿಸಲು ಅವಕಾಶ ನೀಡದ ಆಚರಣೆ, ಸಂಪ್ರದಾಯ ನಮ್ಮಲ್ಲಿವೆ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments