Webdunia - Bharat's app for daily news and videos

Install App

ಮಾನವೀಯತೆ ಮೆರೆದ ಡಿಸಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (19:38 IST)
ತೀವ್ರ ಅನಾರೋಗ್ಯಕ್ಕೆ ಒಳಗಾಗಿರೋ ವೃದ್ಧೆಯೊಬ್ಬರನ್ನು ಆಕೆಯ ಮಗನೇ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಕರೆದುಕೊಂಡು ಬಂದು ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡ ಘಟನೆ ನಡೆದಿದೆ.

ಅನಾರೋಗ್ಯಕ್ಕೆ ಒಳಗಾಗಿರೋ ತನ್ನ ತಾಯಿ ರಾತ್ರಿ ವೇಳೆ ಕಿರುಚಾಡುವುದು, ಕುಳಿತಕ್ಕೆ ಮಲಮೂತ್ರ ವಿಸರ್ಜನೆ  ಮಾಡುವುದು ಸಾಮಾನ್ಯವಾಗಿದೆ. ಇದ್ರಿಂದ ಬೇಸತ್ತು ದಯಾಮರಣ ಕೊಡುವಂತೆ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ತನ್ನ ತಾಯಿಯನ್ನು ಮಗನೊಬ್ಬ ಕರೆದುಕೊಂಡು ಬಂದ ಘಟನೆ ನಡೆದಿದೆ.

ತುಮಕೂರು ನಗರದ ನಾಗರತ್ನಮ್ಮ ಎಂಬುವರಿಗೆ ಸಾಕಷ್ಟು ಚಿಕಿತ್ಸೆ ನೀಡಿದ್ರೂ ಪ್ರಯೋಜನವಾಗಿಲ್ಲ ಎಂದು ಮಗನೇ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ವೈದ್ಯಕೀಯ ಸಿಬ್ಬಂದಿಗಳನ್ನು ಕರೆಸಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಅದ್ರಂತೆ ಸಿಬ್ಬಂದಿ 108ನಲ್ಲಿ ವೃದ್ಧೆ ನಾಗರತ್ನಮ್ಮ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.



  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments