Webdunia - Bharat's app for daily news and videos

Install App

ವಿಕೃತ ಕಾಮಿ ಉಮೇಶ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ್ದಂತೆ ಹಿಂಡಲಗಾ ಜೈಲು

Webdunia
ಶುಕ್ರವಾರ, 1 ಅಕ್ಟೋಬರ್ 2021 (20:43 IST)
ವಿಕೃತ ಕಾಮಿ ಉಮೇಶ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ್ದಂತೆ ಹಿಂಡಲಗಾ ಜೈಲಿನಲ್ಲಿ ಕಾಮಿ ಉಮೇಶ ರೆಡ್ಡಿ ಕಿರಿಕ್ ಮಾಡಿದ್ದಾನೆ. ಹಿಂಡಲಗಾ ಜೈಲಿನ ಅಂದೇರಿ ವಿಭಾಗದಲ್ಲಿರುವ ವಿಕೃತ ಕಾಮಿ ಉಮೇಶ ರೆಡ್ಡಿ ರಾತ್ರಿ ಊಟ ನೀಡಲು ಬಂದ ಜೈಲು ಸಿಬ್ಬಂದಿ ಜೊತೆ ಉದ್ಘಟತನ ತೋರಿದ್ದಾನೆ. ಊಟ ನಿರಾಕರಿಸಿ, ಜೈಲು ಸಿಬ್ಬಂದಿಗೆ ಆವಾಜ್ ಹಾಕುತ್ತಿದ್ದಾನೆ ಎಂದು ಹೇಳಲಾಗಿದೆ. 2014ರಲ್ಲಿ ಕಾಮಿ ಉಮೇಶ ರೆಡ್ಡಿ ಕ್ಷಮಾಧಾನ ಅರ್ಜಿಯನ್ನಿ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದರು. ಗಲ್ಲು ಶಿಕ್ಷೆಯನ್ನ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ಎಂದು ಹೈಕೋರ್ಟ್ ಮೊರೆ ಹೋಗಿದ್ದ ಉಮೇಶ ರೆಡ್ಡಿಗೆ ಗಲ್ಲು ಖಾಯಂಗೊಳಿಸಿ ಹೈಕೋರ್ಟ್ ಮತ್ತೆ ಆದೇಶ ನೀಡಿದೆ. ಸದ್ಯ 6 ವಾರಗಳ ಕಾಲ ವಿಕೃತ ಕಾಮಿಯನ್ನ ಗಲ್ಲಿಗೇರಿಸದಂತೆ ಆದೇಶಿಸಿದ್ದು, ಇದೀಗ ಮತ್ತೆ ಸುಪ್ರೀಂಕೋರ್ಟ್‌ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ