Webdunia - Bharat's app for daily news and videos

Install App

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ

Webdunia
ಶನಿವಾರ, 5 ನವೆಂಬರ್ 2022 (13:41 IST)
ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ 2.50 ಕೋಟಿ ರೂಪಾಯಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಸಲಾಯಿತು. ಈ ವೇಳೆ ಹುಂಡಿಯಲ್ಲಿ 2.50 ಕೋಟಿ ರೂಪಾಯಿಗು ಹೆಚ್ಚು ಹಣ ಸಂಗ್ರಹವಾಗಿದೆ.

ತಡರಾತ್ರಿವರೆಗೂ ನಡೆದ ಹುಂಡಿ ಎಣಿಕೆ ನಡೆದಿದ್ದು, 2,50,85,794 ರೂಪಾಯಿ ನಗದು, 122 ಗ್ರಾಂ ಚಿನ್ನ, 2.71 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಕಳೆದ 36 ದಿನಗಳ ಅವಧಿಯಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆ ಇದಾಗಿದ್ದು, 14 ಲಕ್ಷ ರೂಪಾಯಿಗೂ ಹೆಚ್ಚು ಹಣ ನಾಣ್ಯದ ರೂಪದಲ್ಲಿ ಕಾಣಿಕೆಯನ್ನು ಭಕ್ತರು ಸಲ್ಲಿಸಿದ್ದಾರೆ. 

ಇತ್ತೀಚೆಗಷ್ಟೇ ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಹಾಗು ಎಸ್ಬಿಐ ಸಹಯೋಗದಲ್ಲಿ ಮಾದಪ್ಪನ ಸನ್ನಿಧಿಯಲ್ಲಿ ಇ- ಹುಂಡಿ ಸ್ಥಾಪಿಸಿದೆ. ಭಕ್ತರು ಕ್ಯೂಆರ್ ಕೋಡ್ ಬಳಕೆ ಮಾಡಿ ದೇವರಿಗೆ ಕಾಣಿಕೆ ಅರ್ಪಿಸಬಹುದಾಗಿದೆ. 


 




ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments