Webdunia - Bharat's app for daily news and videos

Install App

ಮಹಿಳಾ ಮತದಾರರ ಓಲೈಕೆಗೆ ತಂದಿದ್ದ ನೂರಾರು ಕುಕ್ಕರ್ ವಶ

Webdunia
ಬುಧವಾರ, 20 ಮಾರ್ಚ್ 2019 (15:32 IST)
ಲೋಕಸಭಾ ಚುನಾವಣೆಗೆ ಮತದಅನ ಇನ್ನು ತಿಂಗಳು‌ ಬಾಕಿ ಇರುವಾಗಲೇ ಈಗಿನಿಂದಲೇ ಮತದಾರಿಗೆ ಆಮಿಷ ಒಡ್ಡುವ ಕೆಲಸಕ್ಕೆ ಕೆಲವು ಅಭ್ಯರ್ಥಿಗಳು ಮುಂದಾಗಿದ್ದಾರೆ.

ಚುನಾವಣಾ ಪ್ಲೈಂಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳಿಲ್ಲದ 4.5 ಲಕ್ಷ ಮೌಲ್ಯದ 168 ಪ್ರೆಸ್ಟೀಜ್ ಕುಕ್ಕರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಾಸನದ ಸಕಲೇಶಪುರ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಿಳಾ ಮತದಾರನ್ನು ಸೆಳೆಯಲು ಕುಕ್ಕರ್ ಸಂಗ್ರಣೆ ಮಾಡಲಾಗುತ್ತಿತ್ತು ಎಂಬ ಶಂಕೆ ಅಧಿಕಾರಿಗಳಲ್ಲಿ ಬಲವಾಗಿದೆ.

ಮೈಸೂರಿನ ನವ್ಕಾರ್ ಮಾರ್ಕೆಟಿಂಗ್ ಮೂಲಕ ಖರೀದಿಸಿದ ಕುಕ್ಕರ್ ಗಳು ಇವಾಗಿದ್ದು, ಸಕಲೇಶಪುರ ಹೆತ್ತೂರು ಹೋಬಳಿಯ ಹಳ್ಳಿಬೈಲುವಿನ ಏಕ ರೆಸಾರ್ಟ್ ಗೆ ರವಾನಿಸಲಾಗುತ್ತಿದ್ದಾಗ ವಶಕ್ಕೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ.  ಅಧಿಕಾರಿಗಳಾದ ಆದಿತ್ಯಾ ಎಚ್.ಎ. ಹಾಗೂ ಯಸಳೂರು ಪೊಲೀಸ್ ಉಪನಿರೀಕ್ಷಕ ಹರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments