Webdunia - Bharat's app for daily news and videos

Install App

ಆಫ್ರಿಕಾ ಖಂಡದ ಕೆಟಾರಲ್ ಜ್ವರಕ್ಕೆ ನೂರಾರು ಹಸುಗಳು ಬಲಿ

Webdunia
ಗುರುವಾರ, 6 ಸೆಪ್ಟಂಬರ್ 2018 (14:24 IST)
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಆಫ್ರಿಕಾ ಖಂಡದ ಪ್ರಾಣಿಗಳಲ್ಲಿ ಕಂಡು ಬರುವ ಕೆಟಾರಲ್(ಎಂಸಿಎಫ್) ಅಂಟು ರೋಗ ಕಂಡು ಬಂದಿದೆ. ಮೊದೂರು, ಹೊಸೂರು ಗ್ರಾಮಗಳಲ್ಲಿ ಈ ಭಯಾನಕ ರೋಗ ಕಂಡು ಬಂದಿದ್ದು ಇದುವರೆಗೂ 400 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ. ಲಕ್ಷಾಂತರ ಮೌಲ್ಯದ ಹಸುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಈ ರೋಗ ಹಸುಗಳಲ್ಲಷ್ಟೇ ಅಲ್ಲದೆ ಸಾಕು ಪ್ರಾಣಿಗಳಾದ ಕುರಿ, ಮೇಕೆ, ಎಮ್ಮೆ, ನಾಟಿ ಹಸುಗಳಲ್ಲಿಯೂ ಕಂಡು ಬರುತ್ತಿದೆ. ಹತ್ತಾರು ಬಾರಿ ಪಶುವೈದ್ಯರು ಗ್ರಾಮಗಳಿಗೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ರು ರೋಗ ನಿಯಂತ್ರಿಸಲು ಸಾದ್ಯವಾಗಿಲ್ಲ. ಮೃತ ಹಸುಗಳ ರಕ್ತ ಮಾದರಿಯನ್ನ ಪರೀಕ್ಷೆಗೊಳಪಡಿಸಿದ ವೈದ್ಯರು ಕೆಟಾರಲ್ ( ಎಂಸಿಎಫ್ ) ಎಂಬುದಾಗಿ ಪತ್ತೆ ಹಚ್ಚಿದ್ದಾರೆ.

ಈ ರೋಗ ನಿಯಂತ್ರಣ ಸಾಧ್ಯವಿಲ್ಲ  ಸತ್ತ ಹಸುಗಳನ್ನ ಸರಿಯಾದ ರೀತಿಯಲ್ಲಿ ಸಂಸ್ಕಾರ ಮಾಡಿ ಬೇರೆ ಹಸುಗಳಿಗೆ ಹರಡಂತೆ ಕಾಪಾಡಬೇಕು ಅಷ್ಟೇ ಎಂದು ವೈದ್ಯರು ಕೈಚೆಲ್ಲಿದ್ದಾರೆ. ಗ್ರಾಮದಲ್ಲಿ ದಿನೆ ದಿನೇ ಕೆಟಾರಲ್ ರೋಗಕ್ಕೆ ಹಸುಗಳು ಸಾವನ್ನಪ್ಪುತ್ತಿದ್ದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments