Webdunia - Bharat's app for daily news and videos

Install App

ಷೇರು ಮಾರುಕಟ್ಟೆ ಹೆಸರಲ್ಲಿ ನೂರಾರು ಕೋಟಿ ವಂಚನೆ

Webdunia
ಬುಧವಾರ, 3 ಮೇ 2023 (18:00 IST)
ಷೇರು ಮಾರುಕಟ್ಟೆ ಹೆಸರಲ್ಲಿ ನೂರಾರು ಕೋಟಿ ರೂ.ಹೂಡಿಕೆ ಮಾಡಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.ಎಂ ಬಿ ಬಿ ಗ್ಲೋಬಲ್ ಲಿಮಿಟೆಡ್ ಕಂಪನಿ ಮಾಲೀಕ ಮಹೇಶ್ ಮತ್ತು ಶಿವಾನಂದ ಸೊಮಲಿಂಗ ಹಾಸು ಎಂಬ  ರೋಪಿಗಳನ್ನ ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. 5 ಲಕ್ಷ ರೂ. ಹೂಡಿಕೆ ಮಾಡಿದರೆ ಪ್ರತಿ ತಿಂಗಳು 2 ಲಕ್ಷ ರೂ. ಕೊಡುವುದಾಗಿ ನಂಬಿಸಿ ನೂರಾರು ಕೋಟಿ ರೂ. ಹಣವನ್ನು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಪ್ರೇಮಾ ಕಡ್ಲಿಮತ್ತಿ ಅವರ ಕಡೆಯಿಂದ 1.18 ಕೋಟಿ ರೂ.ಹೂಡಿಕೆ ಮಾಡಿ ಕೊಂಡು ವಂಚಿಸಿದ್ದಾರೆ.ಈ ಹಗರಣದ ಪ್ರಮುಖ ಆರೋಪಿ ಶಿವಾನಂದ ಸೊಮಲಿಂಗ ಹಾಸು ಹಣ ವಾಪಸ್ ಕೇಳಿದವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಇನ್ನೂ ದುಬೈಯಲ್ಲಿರುವ ಕಂಪನಿಯಲ್ಲಿ ಹೂಡಿಕೆ ಮಾಡಿ ವ್ಯವಾಹರ ಮಾಡುತ್ತಿದ್ದೇನೆ ಎಂದು ಅಲ್ಲಿ ಖಾಸಗಿ ಹೋಟೆಲ್ ವಿಡಿಯೊ ತೊರಿಸಿ ಜನರನ್ನ ಯಾಮಾರಿಸಿದ್ದಾರೆ.ಅಲ್ಲದೆ ಇನ್ನು ಜನರನ್ನು ವಂಚನೆ ಮಾಡಲು ಬೃಹತ್ ಭಾರತೀಯ ಕಲ್ಯಾಣ ಪಕ್ಷ ಎಂದು ಮಾಡಿ ಹೊಸ ವಂಚನೆ ಆಟ ನಡೆಸಿದ್ದು ಈಗಾ ಪೊಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments