Webdunia - Bharat's app for daily news and videos

Install App

ನೂರಾರು ಲೀಟರ್ ಬಿಯರ್ ನಾಶ ಮಾಡಿದ್ಯಾಕೆ?

Webdunia
ಶುಕ್ರವಾರ, 8 ಫೆಬ್ರವರಿ 2019 (17:45 IST)
ಒಂದೆಡೆ ಬಿಯರ್ ಮೇಲಿನ ಸುಂಕವನ್ನು ರಾಜ್ಯ ಸರಕಾರ ಬಜೆಟ್ ನಲ್ಲಿ ಹೆಚ್ಚಿಸಿದ್ದರೆ, ಇನ್ನೊಂದೆಡೆ ಬಿಯರ್ ನಾಶಪಡಿಸಿರುವ ಘಟನೆ ನಡೆದಿದೆ.

ಅಕ್ರಮ ಮದ್ಯ ಮಾರಾಟದಲ್ಲಿ ವಶಪಡಿಸಿಕೊಳ್ಳಲಾದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದಾರೆ.
ಮೈಸೂರು ಜಿಲ್ಲೆಯ 16 ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾಗಿದ್ದ ಮದ್ಯವನ್ನು ನಾಶಮಾಡಲಾಗಿದೆ.

ಸುಮಾರು 1.5 ಲಕ್ಷ ಮೌಲ್ಯದ, ವಿವಿಧ ಬ್ರ್ಯಾಂಡ್ ಗಳ 133 ಲೀ. ಮದ್ಯ, 62.250 ಲೀಟರ್ ಬಿಯರ್ ನಾಶಪಡಿಸಲಾಗಿದೆ.
ಮೈಸೂರಿನ ನಜರ್ ಬಾದ್  ಅಬಕಾರಿ ನಿರೀಕ್ಷಕರ ಕಾರ್ಯಾಲಯದ ಮುಂಭಾಗದಲ್ಲಿ ಅಕ್ರಮ ಮದ್ಯ ನಾಶಪಡಿಸಿದ ಇಲಾಖೆಯವರು, ಇದನ್ನು ಚುನಾವಣೆ ಸಂದರ್ಭ ಸೇರಿದಂತೆ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದರು.

ಎಕ್ಸೈಜ್ ಡೆಪ್ಯುಟಿ ಸೂಪರಿಡೆಂಟೆಂಟ್ ತಮ್ಮಣ್ಣ, ಅಬಕಾರಿ ಆರಕ್ಷಕ ನಿರೀಕ್ಷಕ ಮಂಜುನಾಥ್ ನೇತೃದಲ್ಲಿ ಮದ್ಯ ನಾಶ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments