Webdunia - Bharat's app for daily news and videos

Install App

ಟಗರಿನ ಅಂತಿಮ ದರ್ಶನ ಪಡೆದ ನೂರಾರು ಜನರು!

Webdunia
ಗುರುವಾರ, 26 ಜುಲೈ 2018 (15:03 IST)
ಕೋತಿ ದೇವರು ಸಮಾನ ಎಂಬುದು ಕೆಲವರ ಭಾವನೆ. ಇನ್ನು ಟಗರನ್ನು ಹಲವರು ದೇವರಂತೆ ಕಾಣುತ್ತಾರೆ. ವಿಶಿಷ್ಟ ಸಾಧನೆ ಮಾಡಿದ ಟಗರೊಂದು ಸಾವನ್ನಪ್ಪಿತು. ನೂರಾರು ಜನರು ಸಾವನ್ನಪ್ಪಿದ ಟಗರಿನ ಅಂತಿಮ ದರ್ಶನ ಪಡೆದುಕೊಂಡರು. ಏನೀ ಸ್ಟೋರಿ ಮುಂದೆ ಓದಿ…

ಮೃತ ಕುರಿಗೆ ಮನುಷ್ಯರಂತೆ ಅಂತಿಮ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು. ನೂರಾರು ಜನರು ಕುರಿಯ ಅಂತಿಮ ದರ್ಶನ ಪಡೆದರು. ಅಂದಹಾಗೆ ಈ ಘಟನೆ ನಡೆದಿದ್ದು, ದಾವಣಗೆರೆಯಲ್ಲಿ. ದಾವಣಗೆರೆಯ ಚಂದ್ರು ಎಂಬ ಯುವಕ ಸಾಕಿದ್ದ ಟಗರು ಜನರ ಗಮನ ಸೆಳೆದಿತ್ತು. ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಮೂರು ರಾಜ್ಯ ಪ್ರಶಸ್ತಿ, 40 ಕ್ಕೂ ಹೆಚ್ಚು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಟಗರು. ಯುವಕರ ನೆಚ್ಚಿನ ಟಗರಾಗಿತ್ತು.

ಎಲ್ಲರೂ ಪ್ರೀತಿಯಿಂದ ಟಗರಿಗೆ ಕಾಳ ಎಂಬ ಹೆಸರಿನಿಂದ ಕರೆಯುತ್ತಿದ್ದರು. ಜ್ವರದಿಂದ ಬಳಲುತ್ತಿದ್ದ ಟಗರು ಸಾವನ್ನಪ್ಪಿದೆ. ಹೀಗಾಗಿ ಮನುಷ್ಯರಂತೆ ಮೃತ ಟಗರನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ದಾವಣಗೆರೆಯ ಕಾಡಪ್ಪನ ಬಾವಿ ಬಳಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

Pehalgam Terror Attack Effect: ಶ್ರೀನಗರದಿಂದ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

ಮುಂದಿನ ಸುದ್ದಿ
Show comments