Webdunia - Bharat's app for daily news and videos

Install App

ಮಹಿಳೆಯ ಹೊಡೆದು ಕೊಂದ ‘ಮಾಂತ್ರಿಕ’ನಿಗೆ ನಡೆದಿದೆ ಹುಡುಕಾಟ

Webdunia
ಬುಧವಾರ, 15 ಡಿಸೆಂಬರ್ 2021 (11:24 IST)
ಹಾಸನ: ಮಹಿಳೆಯೊಬ್ಬರಿಗೆ ಅನಾರೋಗ್ಯ ನೀಗಿಸುವುದಾಗಿ ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಆಕೆಯ ಸಾವಿಗೆ ಕಾರಣವಾದ ಘಟನೆ ಬಗ್ಗೆ ಓದಿರುತ್ತೀರಿ. ಆದರೆ ಆರೋಪಿ ಮಾಂತ್ರಿಕ ಇದುವರೆಗೆ ಬಂಧನಕ್ಕೊಳಗಾಗಿಲ್ಲ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಲೇ ಇದ್ದಾರೆ. ಇದುವರೆಗೆ ಆತನ ಪತ್ತೆಯಾಗಿಲ್ಲ.

ಮಹಿಳೆಗೆ ತಲೆನೋವಿನ ಸಮಸ್ಯೆಯಿತ್ತು. ಎಷ್ಟೇ ವೈದ್ಯರ ಬಳಿ ಹೋದರೂ ಖಾಯಿಲೆ ವಾಸಿಯಾಗಿರಲಿಲ್ಲ. ಆಗ ಆಕೆಯ ಸಂಬಂಧಿಕರ ಸಲಹೆಯಂತೆ ಮಾಂತ್ರಿಕನ ಬಳಿ ಪರಿಹಾರಕ್ಕೆ ಹೋಗಿದ್ದರು. ಆದರೆ ಮಾಂತ್ರಿಕ ಆಕೆಗೆ ಮಾಟ-ಮಂತ್ರ ಮಾಡಲಾಗಿದೆ ಎಂದು ಮೈಮೇಲೆ ಬೆತ್ತದಿಂದ ಯದ್ವಾ ತದ್ವಾ ಹೊಡೆದ ಪರಿಣಾಮ ಆಕೆ ಸಾವನ್ನಪ್ಪಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments