ಮಹಿಳೆಯ ಹೊಡೆದು ಕೊಂದ ‘ಮಾಂತ್ರಿಕ’ನಿಗೆ ನಡೆದಿದೆ ಹುಡುಕಾಟ

Webdunia
ಬುಧವಾರ, 15 ಡಿಸೆಂಬರ್ 2021 (11:24 IST)
ಹಾಸನ: ಮಹಿಳೆಯೊಬ್ಬರಿಗೆ ಅನಾರೋಗ್ಯ ನೀಗಿಸುವುದಾಗಿ ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಆಕೆಯ ಸಾವಿಗೆ ಕಾರಣವಾದ ಘಟನೆ ಬಗ್ಗೆ ಓದಿರುತ್ತೀರಿ. ಆದರೆ ಆರೋಪಿ ಮಾಂತ್ರಿಕ ಇದುವರೆಗೆ ಬಂಧನಕ್ಕೊಳಗಾಗಿಲ್ಲ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಲೇ ಇದ್ದಾರೆ. ಇದುವರೆಗೆ ಆತನ ಪತ್ತೆಯಾಗಿಲ್ಲ.

ಮಹಿಳೆಗೆ ತಲೆನೋವಿನ ಸಮಸ್ಯೆಯಿತ್ತು. ಎಷ್ಟೇ ವೈದ್ಯರ ಬಳಿ ಹೋದರೂ ಖಾಯಿಲೆ ವಾಸಿಯಾಗಿರಲಿಲ್ಲ. ಆಗ ಆಕೆಯ ಸಂಬಂಧಿಕರ ಸಲಹೆಯಂತೆ ಮಾಂತ್ರಿಕನ ಬಳಿ ಪರಿಹಾರಕ್ಕೆ ಹೋಗಿದ್ದರು. ಆದರೆ ಮಾಂತ್ರಿಕ ಆಕೆಗೆ ಮಾಟ-ಮಂತ್ರ ಮಾಡಲಾಗಿದೆ ಎಂದು ಮೈಮೇಲೆ ಬೆತ್ತದಿಂದ ಯದ್ವಾ ತದ್ವಾ ಹೊಡೆದ ಪರಿಣಾಮ ಆಕೆ ಸಾವನ್ನಪ್ಪಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments