Webdunia - Bharat's app for daily news and videos

Install App

ಆಂಧ್ರದಲ್ಲಿ ಗುಲಾಬ್ ಚಂಡಮಾರುತ ಭೀತಿ

Webdunia
ಭಾನುವಾರ, 26 ಸೆಪ್ಟಂಬರ್ 2021 (17:02 IST)
ಆಂಧ್ದರದಲ್ಲಿ ಗುಲಾಬ್ ಚಂಡಮಾರುತದ ಭೀತಿ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.  ಇಂದು ಸಂಜೆ ವೇಳೆಗೆ ಅಂಧ್ರದ ಕಳಿಂಗಪಟ್ಟಣಂನಲ್ಲಿ ಸುಮಾರು70-80 ಕೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ . ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.  ಅಲ್ಲದೇ ಆಂಧ್ರದಲ್ಲಿ ಇನ್ನೂ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗವ ಸಾಧ್ಯತೆ ಇದೆ.. ದಕ್ಷಿಣ ಒಡಿಶಾ ಕರಾವಳಿ ಪ್ರದೇಶಗಳಲ್ಲೂ ಗುಲಾಬ್ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯದ 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ನದಿ ತೀರದ ಜನರು ಸುರಕ್ಷಿತವಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. ಕೆಲ ಪ್ರದೇಶದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು ಕರ್ನಾಟಕದ ಕರಾವಳಿ ಭಾಗದಲ್ಲೂ ಹೆಚ್ಚು ಮಳೆಯಾಗುವ ಮುನ್ಯೂಚನೆ ನೀಡಿದ್ದಾರೆ. ಗುಲಾಬ್ ಚಂಡಾಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments