ಜವಾದ್ ಚಂಡಮಾರುತ ಪ್ರಭಾವ: ಒಡಿಶಾದಲ್ಲಿ ಭಾರಿ ಮಳೆ

Webdunia
ಸೋಮವಾರ, 6 ಡಿಸೆಂಬರ್ 2021 (19:55 IST)
ಭುವನೇಶ್ವರ: - 'ಜವಾದ್' ಚಂಡಮಾರುತದ ಪ್ರಭಾವದಿಂದಾಗಿ ಒಡಿಶಾದ ಹಲವೆಡೆ ಭಾರಿ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಡಮಾರುತವು ಕಳೆದ 6 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಉತ್ತರ-ಈಶಾನ್ಯಕ್ಕೆ ಗಂಟೆಗೆ 20 ಕಿ.ಮೀ ವೇಗದಲ್ಲಿ ಚಲಿಸಿದೆ.
ಗೋಪಾಲಪುರದಿಂದ 90 ಕಿ.ಮೀ, ಪುರಿಯಿಂದ 120 ಕಿ.ಮೀ, ಪರದೀಪ್‌ನಿಂದ 210 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿದೆ ಎಂದು ಭಾನುವಾರ ರಾತ್ರಿ 11.30ರ ಹವಾಮಾನ ವರದಿ ತಿಳಿಸಿದೆ.
ಗಾಂಜಮ್‌, ಖುದ್ರಾ, ಪುರಿ, ಖೇಂದ್ರಪರ, ಕೇಂದ್ರಪರಾ ಹಾಗೂ ಜಗತ್‌ಸಿಂಗ್‌ಪುರದಲ್ಲಿ ಭಾನುವಾರದಿಂದ ಭಾರಿ ಮಳೆಯಾಗುತ್ತಿದೆ.
ಕಾಳಿಕೋಟೆಯಲ್ಲಿ ದಾಖಲೆಯ 158 ಎಂ.ಎಂ. ಮಳೆಯಾಗಿದ್ದು, ನಯಾಗಡದಲ್ಲಿ 107.5 ಎಂ.ಎಂ.ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments