ಖರ್ತನಾಕ್ ಐಡಿಯಾದಿಂದ ಪತಿಯನ್ನೇ ಅಪಹರಿಸಿ ಹೀನಾಯವಾಗಿ ಕೊಂದ್ಳು..!

Webdunia
ಶುಕ್ರವಾರ, 4 ಫೆಬ್ರವರಿ 2022 (08:06 IST)
ಬೆಂಗಳೂರು : ಪತ್ನಿಯೊಬ್ಬಳು 20 ಗುಂಟೆ ಜಮೀನಿಗಾಗಿ ಮಗನ ಜೊತೆಗೆ ಸೇರಿ ಪತಿಯನ್ನೇ ಕಿಡ್ನಾಪ್ ಮಾಡಿ ಚಾಕುವಿನಿಂದ ಇರಿದು ಕೊಂದ ಘಟನೆ ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ.

ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. ಮೃತನು ಎರಡು ಮದುವೆ ಆಗಿದ್ದು, ಇಬ್ಬರು ಪತ್ನಿಯರಿಗೆ ಆಸ್ತಿ ಹಂಚಿಕೆ ಮಾಡುವ ವೇಳೆ ಇಪ್ಪತ್ತು ಗುಂಟೆ ಜಮೀನು ವಿಚಾರವಾಗಿ ವಿವಾದವಾಗಿತ್ತು. ಇದೇ ವಿಚಾರಕ್ಕೆ ಆರೋಪಿಗಳು ಮತ್ತು ಚನ್ನಿಗರಾಯಪ್ಪನ ಮಧ್ಯೆ ಗಲಾಟೆ ನಡೆದು ಪತಿಯನ್ನು ಕಿಡ್ನಾಪ್ ಮಾಡಿದ್ದರು.

ಕಿಡ್ನಾಪ್ ಮಾಡಿ ಕಾರಿನಲ್ಲಿ 22 ಬಾರಿ ಚಾಕುವಿನಿಂದ ಕೊಲೆ ಮಾಡಿ ಬೆಂಕಿ ಹಾಕಿ ಸುಟ್ಟಿದ್ದಾರೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚನ್ನಿಗರಾಯಪ್ಪ ಪತ್ನಿ ಯಶೋಧ, ಮಗ ನಿಖಿಲ್, ಮಂಜುನಾಥ್ ಹಾಗೂ ವಿಶ್ವಾಸ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments