Webdunia - Bharat's app for daily news and videos

Install App

ಮಂಡ್ಯ-ಮೈಸೂರು ಜಿಲ್ಲಾಧಿಕಾರಿಗಳಾಗಿ ಪತಿ-ಪತ್ನಿಯದ್ದೇ ಕಾರುಬಾರು

Webdunia
ಸೋಮವಾರ, 7 ಜೂನ್ 2021 (09:26 IST)
ಮೈಸೂರು: ರೋಹಿಣಿ ಸಿಂಧೂರಿ ನಿರ್ಗಮನದ ಬಳಿಕ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಬಗಾದಿ ಗೌತಮ್ ಈಗ ಅದೃಷ್ಟ ಖುಲಾಯಿಸಿದೆ.


ಮೈಸೂರಿಗೆ ಗೌತಮ್ ಡಿಸಿಯಾದರೆ ಪಕ್ಕದ ಜಿಲ್ಲೆ ಮಂಡ್ಯಕ್ಕೆ ಅವರ ಪತ್ನಿ ಅಶ್ವತಿಯೇ ಜಿಲ್ಲಾಧಿಕಾರಿ. ಹೀಗಾಗಿ ಈಗ ಪತಿ-ಪತ್ನಿಗೆ ಸಮನ್ವಯದಿಂದ ಕೆಲಸ ಮಾಡುವ ಅವಕಾಶವೊಂದು ಸಿಕ್ಕಿದೆ.

ಆಂಧ್ರ ಮೂಲದವರಾದ ಗೌತಮ್, ಕೇರಳ ಮೂಲದ ಅಶ್ವತಿಯ ಐಎಎಸ್ ಸೇವೆಯಲ್ಲಿದ್ದಾಗಲೇ ವಿವಾಹವಾಗಿದ್ದರು. ಇದೀಗ ಪತಿ-ಪತ್ನಿ ಇಬ್ಬರೂ ಅಕ್ಕ-ಪಕ್ಕದ ಜಿಲ್ಲೆಗಳಿಗೇ ಜಿಲ್ಲಾದಿಕಾರಿಯಾಗಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments