Webdunia - Bharat's app for daily news and videos

Install App

ಮಂಡ್ಯ-ಮೈಸೂರು ಜಿಲ್ಲಾಧಿಕಾರಿಗಳಾಗಿ ಪತಿ-ಪತ್ನಿಯದ್ದೇ ಕಾರುಬಾರು

Webdunia
ಸೋಮವಾರ, 7 ಜೂನ್ 2021 (09:26 IST)
ಮೈಸೂರು: ರೋಹಿಣಿ ಸಿಂಧೂರಿ ನಿರ್ಗಮನದ ಬಳಿಕ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಬಗಾದಿ ಗೌತಮ್ ಈಗ ಅದೃಷ್ಟ ಖುಲಾಯಿಸಿದೆ.


ಮೈಸೂರಿಗೆ ಗೌತಮ್ ಡಿಸಿಯಾದರೆ ಪಕ್ಕದ ಜಿಲ್ಲೆ ಮಂಡ್ಯಕ್ಕೆ ಅವರ ಪತ್ನಿ ಅಶ್ವತಿಯೇ ಜಿಲ್ಲಾಧಿಕಾರಿ. ಹೀಗಾಗಿ ಈಗ ಪತಿ-ಪತ್ನಿಗೆ ಸಮನ್ವಯದಿಂದ ಕೆಲಸ ಮಾಡುವ ಅವಕಾಶವೊಂದು ಸಿಕ್ಕಿದೆ.

ಆಂಧ್ರ ಮೂಲದವರಾದ ಗೌತಮ್, ಕೇರಳ ಮೂಲದ ಅಶ್ವತಿಯ ಐಎಎಸ್ ಸೇವೆಯಲ್ಲಿದ್ದಾಗಲೇ ವಿವಾಹವಾಗಿದ್ದರು. ಇದೀಗ ಪತಿ-ಪತ್ನಿ ಇಬ್ಬರೂ ಅಕ್ಕ-ಪಕ್ಕದ ಜಿಲ್ಲೆಗಳಿಗೇ ಜಿಲ್ಲಾದಿಕಾರಿಯಾಗಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments