Webdunia - Bharat's app for daily news and videos

Install App

ಮಂಡ್ಯ-ಮೈಸೂರು ಜಿಲ್ಲಾಧಿಕಾರಿಗಳಾಗಿ ಪತಿ-ಪತ್ನಿಯದ್ದೇ ಕಾರುಬಾರು

Webdunia
ಸೋಮವಾರ, 7 ಜೂನ್ 2021 (09:26 IST)
ಮೈಸೂರು: ರೋಹಿಣಿ ಸಿಂಧೂರಿ ನಿರ್ಗಮನದ ಬಳಿಕ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಬಗಾದಿ ಗೌತಮ್ ಈಗ ಅದೃಷ್ಟ ಖುಲಾಯಿಸಿದೆ.


ಮೈಸೂರಿಗೆ ಗೌತಮ್ ಡಿಸಿಯಾದರೆ ಪಕ್ಕದ ಜಿಲ್ಲೆ ಮಂಡ್ಯಕ್ಕೆ ಅವರ ಪತ್ನಿ ಅಶ್ವತಿಯೇ ಜಿಲ್ಲಾಧಿಕಾರಿ. ಹೀಗಾಗಿ ಈಗ ಪತಿ-ಪತ್ನಿಗೆ ಸಮನ್ವಯದಿಂದ ಕೆಲಸ ಮಾಡುವ ಅವಕಾಶವೊಂದು ಸಿಕ್ಕಿದೆ.

ಆಂಧ್ರ ಮೂಲದವರಾದ ಗೌತಮ್, ಕೇರಳ ಮೂಲದ ಅಶ್ವತಿಯ ಐಎಎಸ್ ಸೇವೆಯಲ್ಲಿದ್ದಾಗಲೇ ವಿವಾಹವಾಗಿದ್ದರು. ಇದೀಗ ಪತಿ-ಪತ್ನಿ ಇಬ್ಬರೂ ಅಕ್ಕ-ಪಕ್ಕದ ಜಿಲ್ಲೆಗಳಿಗೇ ಜಿಲ್ಲಾದಿಕಾರಿಯಾಗಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments