ಪತ್ನಿಯಿರುವಾಗಲೇ ಮತ್ತೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯ ಅರೆಸ್ಟ್

Webdunia
ಶುಕ್ರವಾರ, 27 ಡಿಸೆಂಬರ್ 2019 (09:13 IST)
ರಾಮನಗರ : ಒಬ್ಬಳ ಜೊತೆ ಸಾಂಪ್ರದಾಯಿಕವಾಗಿ ಮದುವೆಯಾಗಿ ಮನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯನನ್ನು ಚೆನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.



ಮಂಡ್ಯದ ಹಲಗೂರಿನ ಶ್ರೀನಿವಾಸ್ ಬಂಧಿತ ಆರೋಪಿ. ಈತ ಸುಕನ್ಯಾ ಎಂಬ ಯುವತಿಯನ್ನು ಸಾಂಪ್ರದಾಯಿಕವಾಗಿ ಮದುವೆಯಾಗಿ ಅವರಿಂದ ಲಕ್ಷಗಟ್ಟಲೆ ಹಣ ಪಡೆದಿದ್ದ. ಅಲ್ಲದೇ ಯಾವಾಗಲೂ ಮನೆಯಿಂದ ಹೊರಗಡೆಯೇ ಸುತ್ತುತಿದ್ದ ಈತ ದಾವಣಗೆರೆಯಲ್ಲಿ ಮತ್ತೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ.


ಈ ವಿಚಾರ ತಿಳಿದ ಪತ್ನಿ ಸುಕನ್ಯಾ  ಚೆನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದು, ವಂಚನೆ ಪ್ರಕರಣದಡಿ ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿ ಶ್ರೀನಿವಾಸ್ ಹಾಗೂ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments