Webdunia - Bharat's app for daily news and videos

Install App

ಪತ್ನಿಯಿರುವಾಗಲೇ ಮತ್ತೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯ ಅರೆಸ್ಟ್

Webdunia
ಶುಕ್ರವಾರ, 27 ಡಿಸೆಂಬರ್ 2019 (09:13 IST)
ರಾಮನಗರ : ಒಬ್ಬಳ ಜೊತೆ ಸಾಂಪ್ರದಾಯಿಕವಾಗಿ ಮದುವೆಯಾಗಿ ಮನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯನನ್ನು ಚೆನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.



ಮಂಡ್ಯದ ಹಲಗೂರಿನ ಶ್ರೀನಿವಾಸ್ ಬಂಧಿತ ಆರೋಪಿ. ಈತ ಸುಕನ್ಯಾ ಎಂಬ ಯುವತಿಯನ್ನು ಸಾಂಪ್ರದಾಯಿಕವಾಗಿ ಮದುವೆಯಾಗಿ ಅವರಿಂದ ಲಕ್ಷಗಟ್ಟಲೆ ಹಣ ಪಡೆದಿದ್ದ. ಅಲ್ಲದೇ ಯಾವಾಗಲೂ ಮನೆಯಿಂದ ಹೊರಗಡೆಯೇ ಸುತ್ತುತಿದ್ದ ಈತ ದಾವಣಗೆರೆಯಲ್ಲಿ ಮತ್ತೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ.


ಈ ವಿಚಾರ ತಿಳಿದ ಪತ್ನಿ ಸುಕನ್ಯಾ  ಚೆನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದು, ವಂಚನೆ ಪ್ರಕರಣದಡಿ ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿ ಶ್ರೀನಿವಾಸ್ ಹಾಗೂ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments