ಪತ್ನಿಯನ್ನೇ ಕೊಲೆ ಮಾಡಿ ನಾಟಕವಾಡಿದ್ದ ಪತಿ ಬಂಧನ

Webdunia
ಮಂಗಳವಾರ, 15 ಮಾರ್ಚ್ 2022 (20:40 IST)
ಪೊಲೀಸರ ಪರಿಶೀಲನೆ ವೇಳೆ ಲಾರಿಯಲ್ಲಿ ಕುರಿ, ಮೇಕೆ ಚರ್ಮಗಳು ಪತ್ತೆಯಾಗಿದೆ. ಪುಣೆಯಿಂದ ಸೋಲಾಪುರ, ಸೋಲಾಪುರದಿಂದ ರಾಯಚೂರು ಮಾರ್ಗವಾಗಿ ಲಾರಿ ಚೆನೈಗೆ ಹೊರಟಿತ್ತು. ಈ ವೇಳೆ ರಾಯಚೂರಿನ ಮಂತ್ರಾಲಯ ರಸ್ತೆಯಲ್ಲಿ ಬ್ರೇಕ್ ಫೆಲ್ಯೂರ್ ಆಗಿದೆ.ಅನುಮಾನಾಸ್ಪದವಾಗಿ ನಿಂತಿದ್ದ ಲಾರಿಯಿಂದ (Lorry) ನೆತ್ತರು ಹರಿದಿರುವ ಘಟನೆ ರಾಯಚೂರು ನಗರದ ನವೋದಯ ಮೆಡಿಕಲ್ ಕಾಲೇಜು ಎದುರು ನಡೆದಿದೆ. ತಮಿಳುನಾಡು (Tamil Nadu) ಮೂಲದ ಲಾರಿಯಿಂದ ರಕ್ತ ಸೋರುತ್ತಿತ್ತು. ರಕ್ತ ನೋಡಿದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಗಾಬರಿಯಿಂದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ನೇತಾಜಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲಾರಿ ಚಾಲಕ ವೇಲು ಎಂಬುವವನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
 
ಪೊಲೀಸರ ಪರಿಶೀಲನೆ ವೇಳೆ ಲಾರಿಯಲ್ಲಿ ಕುರಿ, ಮೇಕೆ ಚರ್ಮಗಳು ಪತ್ತೆಯಾಗಿದೆ. ಪುಣೆಯಿಂದ ಸೋಲಾಪುರ, ಸೋಲಾಪುರದಿಂದ ರಾಯಚೂರು ಮಾರ್ಗವಾಗಿ ಲಾರಿ ಚೆನೈಗೆ ಹೊರಟಿತ್ತು. ಈ ವೇಳೆ ರಾಯಚೂರಿನ ಮಂತ್ರಾಲಯ ರಸ್ತೆಯಲ್ಲಿ ಬ್ರೇಕ್ ಫೆಲ್ಯೂರ್ ಆಗಿದೆ. ಆಗ ಚರ್ಮಗಳಿದ್ದ ಹಿನ್ನೆಲೆ ಲಾರಿಯಿಂದ ರಕ್ತ ಸೋರುತ್ತಿತ್ತು. ಚಾಲಕ ಕುರಿ ಚರ್ಮಗಳ ಸಾಗಾಟದ ದಾಖಲೆ ಹೊಂದಿದ್ದರಿಂದ ದಾಖಲೆಯನ್ನು ಪರಿಶೀಲಿಸಿ ಪೊಲೀಸರು ಲಾರಿ ಬಿಟ್ಟು ಕಳುಹಿಸಿದ್ದಾರೆ.ಕೊಲೆ ಮಾಡಿ ನಾಟಕವಾಡಿದ್ದ ಪತಿ ಬಂಧನ:
ಕಲಬುರಗಿ: ಪತ್ನಿಯನ್ನೇ ಕೊಲೆ ಮಾಡಿ ನಾಟಕವಾಡಿದ್ದ ಪತಿ ಅರೆಸ್ಟ್ ಆಗಿದ್ದಾನೆ. ಬಸವರಾಜ್ ಕಟ್ಟಿಮನಿ (40) ಬಂಧಿತ ವ್ಯಕ್ತಿ. ಬಂಧಿತ ಆರೋಪಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಅಂತ ತಾನೇ ಬಿಂಬಿಸಿದ್ದ. ತನಗೆ ನ್ಯಾಯಬೇಕು, ತನ್ನ ಪತ್ನಿ ಹಂತಕರನ್ನು ಪತ್ತೆ ಮಾಡಬೇಕು ಅಂತ ನಾಟಕವಾಡಿದ್ದ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.
 
ಗ್ರಾಮದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ಶಾಮಲಾಬಾಯಿ ಕೊಲೆಯಾಗಿತ್ತು. ಮಾರ್ಚ್ 3 ರಂದು ಕೊಲೆಯಾಗಿತ್ತು. ಈ ಬಗ್ಗೆ ಗಾಣಗಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದಾಗ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಮಾಹಿತಿ ಬಯಲಿಗೆ ಬಂದಿದೆ.
 
ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಪ್ರಯತ್ನ:
ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಪ್ರಯತ್ನ ನಡೆದಿದೆ. ಈ ಘಟನೆ ಬೆಂಗಳೂರಿನ ಜೆ.ಬಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದು ಪತ್ತೆಯಾಗಿದೆ. ಕಲ್ಲು, ಇಟ್ಟಿಗೆಯಿಂದ ಹೊಡೆದು ದೂಪನಹಳ್ಳಿ ಮಂಜು ಎಂಬುವವನ್ನು ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಮುಂದಿನ ಸುದ್ದಿ
Show comments