Webdunia - Bharat's app for daily news and videos

Install App

ಪತ್ನಿಯ ತುಟಿ ಮೂಗು ಕತ್ತರಿಸಿದ ಪತಿ. ಕಾರಣವೇನು ಗೊತ್ತಾ?

Webdunia
ಬುಧವಾರ, 9 ಜನವರಿ 2019 (12:20 IST)
ಬೆಳಗಾವಿ : ಪತ್ನಿ ತವರು ಮನೆಯಿಂದ ಬಾರದಿದ್ದಕ್ಕೆ ಕೋಪಗೊಂಡ ಪತಿ ಆಕೆಯ ತುಟಿ, ಮೂಗನ್ನು ಕತ್ತರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.


ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೆಡಶ್ಯಾಳ ಗ್ರಾಮದ ನಿವಾಸಿ ಸುರೇಶ್ ಪರಶುರಾಮ್ ನಾಯಿಕ್ ಇಂತಹ ಕೃತ್ಯ ಎಸಗಿದ ಪತಿಯಾಗಿದ್ದು, ಸುನಿತಾ ಸುರೇಶ್ ನಾಯಿಕ್ ಹಲ್ಲೆಗೊಳಗಾದ ಪತ್ನಿ. ತವರು ಮನೆಗೆ ಹೋಗಿದ್ದ ಪತ್ನಿ ಸುನೀತಾ  ಗಂಡನ ಮನೆಗೆ  ವಾಪಾಸ್ಸು ಬರಲಿಲ್ಲ. ಈ ಕಾರಣಕ್ಕೆ ಕೋಪಗೊಂಡ ಪತಿ ಸುರೇಶ್ ಪತ್ನಿಯ ಮನೆಗೆ ಹೋಗಿ ಆಕೆಯ ತುಟಿ, ಮೂಗನ್ನು ಕತ್ತರಿಸಿ ಪರಾರಿಯಾಗಿದ್ದಾನೆ.


ಈ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments