Webdunia - Bharat's app for daily news and videos

Install App

ಪತ್ನಿಯ ತುಟಿ ಮೂಗು ಕತ್ತರಿಸಿದ ಪತಿ. ಕಾರಣವೇನು ಗೊತ್ತಾ?

Webdunia
ಬುಧವಾರ, 9 ಜನವರಿ 2019 (12:20 IST)
ಬೆಳಗಾವಿ : ಪತ್ನಿ ತವರು ಮನೆಯಿಂದ ಬಾರದಿದ್ದಕ್ಕೆ ಕೋಪಗೊಂಡ ಪತಿ ಆಕೆಯ ತುಟಿ, ಮೂಗನ್ನು ಕತ್ತರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.


ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೆಡಶ್ಯಾಳ ಗ್ರಾಮದ ನಿವಾಸಿ ಸುರೇಶ್ ಪರಶುರಾಮ್ ನಾಯಿಕ್ ಇಂತಹ ಕೃತ್ಯ ಎಸಗಿದ ಪತಿಯಾಗಿದ್ದು, ಸುನಿತಾ ಸುರೇಶ್ ನಾಯಿಕ್ ಹಲ್ಲೆಗೊಳಗಾದ ಪತ್ನಿ. ತವರು ಮನೆಗೆ ಹೋಗಿದ್ದ ಪತ್ನಿ ಸುನೀತಾ  ಗಂಡನ ಮನೆಗೆ  ವಾಪಾಸ್ಸು ಬರಲಿಲ್ಲ. ಈ ಕಾರಣಕ್ಕೆ ಕೋಪಗೊಂಡ ಪತಿ ಸುರೇಶ್ ಪತ್ನಿಯ ಮನೆಗೆ ಹೋಗಿ ಆಕೆಯ ತುಟಿ, ಮೂಗನ್ನು ಕತ್ತರಿಸಿ ಪರಾರಿಯಾಗಿದ್ದಾನೆ.


ಈ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments