Webdunia - Bharat's app for daily news and videos

Install App

ಲಾಡ್ಜ್‌ನಲ್ಲಿ ಪತ್ನಿಯ ಕಾಲು ಕತ್ತರಿಸಿದ ಪತಿ!

Webdunia
ಗುರುವಾರ, 17 ಮಾರ್ಚ್ 2022 (09:58 IST)
ತುಮಕೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕಾಲನ್ನು ಕತ್ತರಿಸಿ, ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಲಾಡ್ಜ್ವೊಂದರಲ್ಲಿ ಬುಧವಾರ ನಡೆದಿದೆ.
 
ಮಧುಗಿರಿ ಮೂಲದ ಶಿಕ್ಷಕಿ ಅನಿತಾ (33) ಹಲ್ಲೆಗೊಳಗಾದವರು. ಗದಗ ಮೂಲದ ಬಾಬು ಹಲ್ಲೆಗೈದ ಆರೋಪಿ. ಕಾಲು ಕತ್ತರಿಸಿದ ಬಾಬು, ಈ ವಿಷಯವನ್ನು ಹೋಟೆಲ್ ಸಿಬ್ಬಂದಿಗೆ ತಿಳಿಸಿದ್ದಾನೆ.

ಸ್ಥಳಕ್ಕಾಗಮಿಸಿದ ಪೊಲೀಸರು ಅನಿತಾರನ್ನು ಆಸ್ಪತ್ರೆಗೆ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಬಾಬು, ಅನಿತಾ ಪ್ರೀತಿಸಿ 2 ವರ್ಷದ ಹಿಂದೆ ಮದುವೆಯಾಗಿದ್ದರು.

ಆದರೆ, ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಆತ ಜಗಳ ತೆಗೆಯುತ್ತಿದ್ದ. ಇದರಿಂದ ಬೇಸತ್ತ ಅನಿತಾ ತವರು ಸೇರಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ ಇದೇ ಲಾಡ್ಜ್ನಲ್ಲಿ ಆಗಾಗ ಭೇಟಿ ಆಗುತ್ತಿದ್ದರು.

ಬುಧವಾರ ಸಹ ಇದೇ ರೀತಿ ಭೇಟಿ ಆಗಿದ್ದು, ಈ ವೇಳೆ ಒಡವೆ ವಿಚಾರವಾಗಿ ಜಗಳ ನಡೆದಿದೆ. ಇದರಿಂದ ಸಿಟ್ಟಾದ ಬಾಬು ತಾನು ತಂದಿದ್ದ ಮಚ್ಚಿನಿಂದ ಪತ್ನಿಯ ಕಾಲು ಕತ್ತರಿಸಿ, ಅದೇ ಮಚ್ಚಿನಿಂದ ತಲೆಗೆ ಹೊಡೆದುಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳಿಗೆ ಇಂದೂ ಭಾರೀ ಮಳೆ ಸೂಚನೆ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

ಮುಂದಿನ ಸುದ್ದಿ
Show comments