Webdunia - Bharat's app for daily news and videos

Install App

ಮದುವೆಯಾದ 15 ದಿನಕ್ಕೆ ಪರಾರಿಯಾದ ಪತಿ!

Webdunia
ಶನಿವಾರ, 9 ಡಿಸೆಂಬರ್ 2017 (09:18 IST)
ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ವ್ಯಕ್ತಿಯೊಬ್ಬ 15 ದಿನಗಳಲ್ಲೇ ಯುವತಿಗೆ ಕೈಕೊಟ್ಟು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
 
ಕಳೆದ 8 ವರ್ಷಗಳಿಂದ ಚಿಕ್ಕಬಳ್ಳಾಪುರ ನಗರದ ಯುವತಿಯನ್ನು ಪ್ರೀತಿಸುತ್ತಿದ್ದ ಬಾಗೇಪಲ್ಲಿ ತಾಲ್ಲೂಕಿನ ಕಲ್ಲಪಲ್ಲಿ ಗ್ರಾಮದ ವಿನೋದ್ ಕುಮಾರ್ ಮದುವೆ ಮಾಡಿಕೊಂಡ ನಂತರ ಯಲಹಂದಲ್ಲಿ ಮನೆ ಮಾಡಿ ಸಂಸಾರ ಆರಂಭಿಸಿದ್ದರು. ಆದರೆ, 15 ದಿನಗಳ ಬಳಿಕೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಈಗ ವಿನೋದ ಪೋಷಕರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
 
ಪ್ರೀತಿಸಿ ವಿವಾಹ ಮಾಡಿಕೊಂಡ ಈ ಜೋಡಿ ಜಾತಿ ಬೇರೆ ಬೇರೆಯಾಗಿದ್ದು, ವಿನೋದ್ ಪೋಷಕರ ವಿರೋಧದ ನಡುವೆಯೂ ಚಿಕ್ಕಬಳ್ಳಾಪುರ ಹೊರವಲಯದಲ್ಲಿರುವ ರಂಗಸ್ಥಳದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿ, ಸಬ್ ರಿಜಿಸ್ಟ್ರರ್ ಕಚೇರಿಯಲ್ಲೂ ನೋಂದಣಿ ಮಾಡಿಕೊಂಡಿದ್ದರು.
 
ಪತಿ ವಿನೋದನನ್ನು ಅವರ ಪೋಷಕರೇ ಕರೆದುಕೊಂಡು ಹೋಗಿ ಬಚ್ಚಿಟ್ಟಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾಳೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments