ಹೆಂಡತಿಯ ಕತ್ತು ಕುಯ್ದ ಗಂಡ; ಕಾರಣವೇನು ಗೊತ್ತಾ?

Webdunia
ಸೋಮವಾರ, 29 ಜೂನ್ 2020 (09:19 IST)
ಬೆಂಗಳೂರು: ಗಂಡ-ಹೆಂಡತಿಯ ನಡುವೆ  ಕ್ಷುಲಕ ಕಾರಣಕ್ಕೆ  ಜಗಳ ನಡೆದು ಪತಿ ತನ್ನ ಪತ್ನಿಯ ಕತ್ತಿ ಕುಯ್ದ ಕೊಲೆ ಮಾಡಿದ ಘಟನೆ ಚಂದಾಪುರ ಹತ್ತಿರದ ಬನಹಳ್ಳಿಯಲ್ಲಿ ನಡೆದಿದೆ.

ಯೋಗಶ್ರೀ ಕೊಲೆಯಾದ ಮಹಿಳೆ, ಅರುಣ್ ಕೊಲೆ ಮಾಡಿದ ಆರೋಪಿ. ಕೆಲ ದಿನಗಳ ಹಿಂದಷ್ಟೇ ಚಂದಾಪುರದ ಬನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ದಂಪತಿ ತೋಟದ ಕೆಲಸಕ್ಕೆ ಹೋಗುತ್ತಿದ್ದರು. ಭಾನುವಾರ ಗಂಡ-ಹೆಂಡತಿಯ ನಡುವೆ ಜಗಳ ನಡೆದಿದ್ದು ಸಿಟ್ಟಿನಲ್ಲಿ ಗಂಡ ಹೆಂಡತಿಯ ಕತ್ತು ಕುಯ್ದಿದ್ದ. ಆರೋಪಿಯನ್ನು ಬಂಧಿಸಿದ್ದ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments