Webdunia - Bharat's app for daily news and videos

Install App

ಹೆಂಡತಿಯ ಆ ಕೃತ್ಯಕ್ಕೆ ಬೇಸತ್ತ ಗಂಡ ಕೊಂದೇ ಬಿಟ್ಟ!

Webdunia
ಗುರುವಾರ, 31 ಜನವರಿ 2019 (21:30 IST)
ಪತ್ನಿ ಹಾಗೂ ಮಗುವನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ  ಪೊಲೀಸರು ಬಂಧಿಸಿದ್ದಾರೆ.

ಎಸ್ ಕೆ ರಾಜು(28) ಬಂಧಿತ ಆರೋಪಿಯಾಗಿದ್ದಾನೆ. ಜ. 20ನೇ ತಾರೀಖಿನಂದು ಪತ್ನಿ ಸುಷ್ಮಾ( 25 ) ಹಾಗೂ ಮೂರು ತಿಂಗಳ ಗಂಡು ಮಗುವನ್ನ ರಾಜು ಕೊಲೆ ಮಾಡಿದ್ದ. ಬಿಡದಿ ಹೋಬಳಿಯ ಹೆಜ್ಜಾಲ- ಮುತ್ತುರಾಯನಪುರ ರಸ್ತೆಯ ಕುಂಬಳಗೂಡು ಅರಣ್ಯ ಪ್ರದೇಶದ ನೀಲಗಿರಿ ತೋಪಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದವು. ಹೆಂಡತಿಯ ಅತಿಯಾದ ಫೇಸ್ಬುಕ್ ಮೋಹವೇ ಕೊಲೆಗೆ ಕಾರಣ ಎನ್ನಲಾಗಿದೆ.

ಸುಷ್ಮಾ ಹಾಗೂ ರಾಜುಗೆ ಫೇಸ್ಬುಕ್ ನಲ್ಲಿ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸಿ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದರು. ಮದುವೆಯಾದ ಬಳಿಕವೂ ಸುಷ್ಮಾಳ ಅತಿಯಾದ ಫೇಸ್ಬುಕ್ ಹುಚ್ಚಿಗೆ ಬೇಸತ್ತ ರಾಜು, ನೀಲಗಿರಿ ತೋಪಿನಲ್ಲಿ ಸುಷ್ಮಾಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ. ನಂತರ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದಸುಷ್ಮಾ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸದ್ಯ ಆರೋಪಿ ರಾಜು ಹೆಂಡತಿ, ಮಗುವನ್ನು ಕೊಲೆ ಮಾಡಿದ ಬಗ್ಗೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments