Webdunia - Bharat's app for daily news and videos

Install App

ಪತ್ನಿ ಮಕ್ಕಳನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ ಧನಪಿಶಾಚಿ ಪತಿ

Webdunia
ಶನಿವಾರ, 18 ಫೆಬ್ರವರಿ 2017 (16:10 IST)
ವರದಕ್ಷಿಣೆದಾಹಕ್ಕೊಳಗಾದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಎರಡು ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಪಿರಿಯಾ ಪಟ್ಟಣದ ರಾಜನಬಿಳುಗುಲಿಯಲ್ಲಿ ನಡೆದಿದೆ. 
ಆರೋಪಿ ದೇವರಾಜ ಪಿರಿಯಾಪಟ್ಟಣದ ಬೆಟ್ಟದಪುರ ಹೋಬಳಿಯ ಲೇಟ್ ಕಾಳಯ್ಯ  ಎಂಬುವರ ಮಗಳನ್ನು 2008ರಲ್ಲಿ ಮದುವೆಯಾಗಿದ್ದ. ಆರಂಭದಲ್ಲಿ ಪತ್ನಿ ಜತೆ ಚೆನ್ನಾಗಿಯೇ ಇದ್ದ ದೇವರಾಜ ಕಳೆದ ಒಂದು ವರ್ಷದಿಂದ ತವರಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಹಣ ತರದೇ ಹಿಂತಿರುಗಬೇಡ ಎಂದು ಕೆಲ ದಿನಗಳ ಹಿಂದೆ ಆಕೆಯನ್ನು ತವರಿಗಟ್ಟಿದ್ದ.ಎರಡು ಕಡೆಯವರು ಮಾತುಕತೆ ನಡೆಸಿದ ಬಳಿಕ ಆಕೆ ಪತಿಯ ಮನೆಗೆ ಹಿಂತಿರುಗಿದ್ದಳು. 
 
ಜನವರಿ 28ರಂದು ಪತ್ನಿ ಮತ್ತು ಮಕ್ಕಳನ್ನು ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾನೆ. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುದ್ದಿ ಹಬ್ಬಿಸಿದ್ದಾರೆ. 
 
 
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಮುಂದಿನ ಸುದ್ದಿ
Show comments