Webdunia - Bharat's app for daily news and videos

Install App

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

Webdunia
ಭಾನುವಾರ, 29 ಮಾರ್ಚ್ 2015 (10:49 IST)
ಬೆಳಘಟ್ಟದಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ಸಂಭವಿಸಿದೆ. ಪತ್ನಿಯ ಅನೈತಿಕ ಸಂಬಂಧವನ್ನು ಶಂಕಿಸಿ  ಪತಿ ಕರಿಯಪ್ಪ ತನ್ನ ಪತ್ನಿಯನ್ನು ಕೊಂದು ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ. ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮನೆಯಲ್ಲಿ ಪತಿ ಮಮತಾಳ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ನಂತರ ಗುಡಿಹಳ್ಳಿ ಜಮೀನಿನಲ್ಲಿ ತಾನೂ ನೇಣಿಗೆ ಕುತ್ತಿಗೆಯೊಡ್ಡಿ ಕರಿಯಪ್ಪ ಆತ್ಮಹತ್ಯೆ ಮಾಡಿಕೊಂಡ.

 ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಕರಿಯಪ್ಪ ಶಂಕಿಸಿದ್ದ. ಇದರಿಂದ ತೀವ್ರ ಕ್ರುದ್ಧನಾಗಿದ್ದ ಕರಿಯಪ್ಪ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ನಿಯನ್ನು ಕೊ ಲೆ ಮಾಡಲು ನಿಶ್ಚಯಿಸಿದ. ಹರಿತವಾದ ಆಯುಧದಿಂದ ಪತ್ನಿಯ ಕತ್ತನ್ನು ಕೊಯ್ದು ಕೊಲೆ ಮಾಡಿದ.

ಇನ್ನು ತಾನೂ ಬದುಕಿರುವುದು ಬೇಡವೆಂದು ನಿಶ್ಚಿಯಿಸಿ ಆತ್ಮಹತ್ಯೆಗೆ ಶರಣಾದ. ಬೆಳಘಟ್ಟ ಡಿವೈಎಸ್‌ಪಿ ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments