Webdunia - Bharat's app for daily news and videos

Install App

ಪ್ರಿಯತಮೆ ಪತಿ, ಮೈದುನನಿಂದ ಪ್ರಿಯಕರನ ಹತ್ಯೆ

Webdunia
ಭಾನುವಾರ, 15 ಅಕ್ಟೋಬರ್ 2017 (14:04 IST)
ಕಲಬುರ್ಗಿ: ಪ್ರೇಯಸಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯನ್ನು ಆಕೆಯ ಪತಿ ಮತ್ತು ಮೈದುನ ಸೇರಿ ಹತ್ಯೆ ಮಾಡಿರುವ ಘಟನೆ ಆಜಾದ್ ಪುರ್ ಬಡಾವಣೆಯಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಬಸವರಾಜು (30) ಹತ್ಯೆಯಾದ ಪ್ರೇಮಿ. ಈ ಮೊದಲು ಚಿತ್ತಾಪುರದಲ್ಲಿದ್ದ ಮಹಿಳೆ ಮತ್ತು ಬಸವರಾಜ ಮಧ್ಯೆ ಅಕ್ರಮ ಸಂಭಂದವಿತ್ತು. ಸದ್ಯ ಕಲಬುರ್ಗಿ ನಗರದಲ್ಲಿ ಪತಿಯ ಮನೆಯಲ್ಲಿದ್ದ ಮಹಿಳೆಯನ್ನು ಭೇಟಿಯಾಗಲು ಬಸವರಾಜು ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ.

ನಿನ್ನೆ ಸಾಯಂಕಾಲ ಸಹ ಮಹಿಳೆಯ ಭೇಟಿಗಾಗಿ ಬಸವರಾಜ ಬಂದಿದ್ದು, ಈ ಬಗ್ಗೆ ಸುಳಿವು ಪಡೆದ ಮಹಿಳೆಯ ಪತಿ ಹಾಗೂ ಮೈದುನ ಸೇರಿ ರಾತ್ರಿ ಕಟ್ಟಿಗೆಯಿಂದ ಹೊಡೆದು ಆತನನ್ನು ಕೊಲೆ ಮಾಡಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಮಹಾತ್ಮ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments