Webdunia - Bharat's app for daily news and videos

Install App

ಪ್ರಿಯತಮೆ ಪತಿ, ಮೈದುನನಿಂದ ಪ್ರಿಯಕರನ ಹತ್ಯೆ

Webdunia
ಭಾನುವಾರ, 15 ಅಕ್ಟೋಬರ್ 2017 (14:04 IST)
ಕಲಬುರ್ಗಿ: ಪ್ರೇಯಸಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯನ್ನು ಆಕೆಯ ಪತಿ ಮತ್ತು ಮೈದುನ ಸೇರಿ ಹತ್ಯೆ ಮಾಡಿರುವ ಘಟನೆ ಆಜಾದ್ ಪುರ್ ಬಡಾವಣೆಯಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಬಸವರಾಜು (30) ಹತ್ಯೆಯಾದ ಪ್ರೇಮಿ. ಈ ಮೊದಲು ಚಿತ್ತಾಪುರದಲ್ಲಿದ್ದ ಮಹಿಳೆ ಮತ್ತು ಬಸವರಾಜ ಮಧ್ಯೆ ಅಕ್ರಮ ಸಂಭಂದವಿತ್ತು. ಸದ್ಯ ಕಲಬುರ್ಗಿ ನಗರದಲ್ಲಿ ಪತಿಯ ಮನೆಯಲ್ಲಿದ್ದ ಮಹಿಳೆಯನ್ನು ಭೇಟಿಯಾಗಲು ಬಸವರಾಜು ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ.

ನಿನ್ನೆ ಸಾಯಂಕಾಲ ಸಹ ಮಹಿಳೆಯ ಭೇಟಿಗಾಗಿ ಬಸವರಾಜ ಬಂದಿದ್ದು, ಈ ಬಗ್ಗೆ ಸುಳಿವು ಪಡೆದ ಮಹಿಳೆಯ ಪತಿ ಹಾಗೂ ಮೈದುನ ಸೇರಿ ರಾತ್ರಿ ಕಟ್ಟಿಗೆಯಿಂದ ಹೊಡೆದು ಆತನನ್ನು ಕೊಲೆ ಮಾಡಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಮಹಾತ್ಮ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments