ಹೆಂಡತಿ ಮೇಲೆ ಇನ್ನೊಬ್ಬನ ಕಣ್ಣು ಬಿದ್ರೆ ಗಂಡ ಸುಮ್ನಿರ್ತಾನಾ?!

Webdunia
ಗುರುವಾರ, 20 ಜನವರಿ 2022 (09:25 IST)
ಕನಕಪುರ: ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪತ್ನಿಯ ಪ್ರಿಯಕರನನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.

ಪತಿ-ಪತ್ನಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳೂ ಇದ್ದಾರೆ. ಆದರೆ ಪತ್ನಿಗೆ ಅದೇ ಗ್ರಾಮದ ಇನ್ನೊಬ್ಬ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಹಲವು ಬಾರಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ.

ಆದರೂ ಇವರ ಸಂಬಂಧ ಮುಂದುವರಿದಾಗ ಕೆರಳಿದ ಗಂಡ ಪ್ರಿಯಕರನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಮೊದಲು ಪತ್ನಿಯ ಹತ್ಯೆಗೂ ಯತ್ನಿಸಿದ್ದ. ಆದರೆ ಪತ್ನಿ ಹೇಗೋ ತಪ್ಪಿಸಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments