Webdunia - Bharat's app for daily news and videos

Install App

ಆಭರಣ ಖರೀದಿ ವಿಚಾರಕ್ಕೆ ಜಗಳ: ಪತ್ನಿಯನ್ನು ಕೊಂದ ಪತಿ

Webdunia
ಭಾನುವಾರ, 7 ನವೆಂಬರ್ 2021 (09:35 IST)
ಬೆಂಗಳೂರು: ಆಭರಣ ಖರೀದಿ ವಿಚಾರದಲ್ಲಿ ಪತಿ-ಪತ್ನಿಯರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಸಿದ್ಧಾಪುರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಾಡಿಗೆ ನೀಡಲೆಂದು ಮನೆಯಲ್ಲಿ ಎತ್ತಿಟ್ಟಿದ್ದ ಹಣವನ್ನು ಪತ್ನಿ ಆಭರಣ ಖರೀದಿಗೆ ಬಳಸಿದ್ದಳು. ಇದು ಪತಿಯ ಸಿಟ್ಟಿಗೆ ಕಾರಣವಾಗಿತ್ತು. ಇದೇ ವಿಚಾರಕ್ಕೆ ಪತಿ ಪತ್ನಿಯ ಜೊತೆ ಜಗಳವಾಡಿದ್ದ.

ಈ ಸಂದರ್ಭದಲ್ಲಿ ಪತಿ, ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments