Webdunia - Bharat's app for daily news and videos

Install App

ಬೆಂಗಳೂರಿಗೆ ಹೋಗಬೇಕೆಂದು ಹಠ ಹಿಡಿದ ಪತ್ನಿಯನ್ನು ಕೊಂದ ಭೂಪ

Webdunia
ಮಂಗಳವಾರ, 13 ನವೆಂಬರ್ 2018 (09:48 IST)
ಬೆಂಗಳೂರು: ಊರಿನ ಸಹವಾಸ ಬೇಡ, ಬೆಂಗಳೂರಿಗೆ ಹೋಗಿ ಸೆಟ್ಲ್ ಆಗೋಣ ಎಂದು ಹಠ ಹಿಡಿಯುತ್ತಿದ್ದ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಪತಿ ಮಹೇಶ್ ನಾಯ್ಕ್ ಮತ್ತು ಪತ್ನಿ ಜಯೋತಿ ಬಾಯಿ ನಡುವೆ ವಾಗ್ವಾದ ನಡೆದಿದ್ದು, ಇದು ತಾರಕಕ್ಕೇರಿ ಪತಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇಬ್ಬರೂ ಬೆಂಗಳೂರಿನಲ್ಲೇ ನೆಲೆಸಿದ್ದಾರೆ. ಆದರೆ ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ ದಂಪತಿ ಮರಳಿ ಬೆಂಗಳೂರಿಗೆ ಮರಳುವ ವಿಚಾರದಲ್ಲಿ ಮನಸ್ತಾಪ ಉಂಟಾಗಿದೆ. ಬೆಂಗಳೂರಿಗೆ ಹೋಗುವುದು ಬೇಡ ಎಂಬುದು ಪತಿಯ ನಿಲುವಾದರೆ, ಪತ್ನಿ ಊರು ಬೇಡ ಬೆಂಗಳೂರೇ ಬೇಕು ಎಂದು ಜಗಳವಾಡಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳೂ ಇದ್ದು, ಅವರನ್ನು ಅಂಗಡಿಗೆ ಕಳುಹಿಸಿ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ