Webdunia - Bharat's app for daily news and videos

Install App

ಹೆಂಡತಿ ಮೇಲಿನ ಅನುಮಾನಕ್ಕೆ ಕೊಂದೇ ಬಿಟ್ಟ ಪತಿ

Webdunia
ಭಾನುವಾರ, 27 ಫೆಬ್ರವರಿ 2022 (09:20 IST)
ಬೆಳಗಾವಿ: ಹೆಂಡತಿ ಮೇಲೆ ಅನುಮಾನದಿಂದ ಗಂಡ ಕುಡಿದ ಮತ್ತಿನಲ್ಲಿ ಆಕೆಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

15 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ. ಇಬ್ಬರೂ ನೌಕರಿ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಕುಡಿತದ ದಾಸನಾಗಿದ್ದ ಗಂಡ ಸಣ್ಣ ಪುಟ್ಟದ್ದಕ್ಕೆಲ್ಲಾ ಹೆಂಡತಿ ಮೇಲೆ ಅನುಮಾನಿಸಿ ಜಗಳ ತೆಗೆಯುತ್ತಿದ್ದ.

ಇದೇ ರೀತಿ ಈ ಬಾರಿಯೂ ಕುಡಿದ ನಶೆಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಕುಡಿದ ನಶೆ ಇಳಿದ ಮೇಲೆ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಟಕವಾಡಿದ್ದ. ಆದರೆ ಆಕೆಯ ದೇಹದ ಮೇಲಿನ ಗಾಯದ ಗುರುತಿನಿಂದ ಅನುಮಾನಗೊಂಡ ಮಹಿಳೆಯ ತವರಿನವರು ಪೊಲೀಸರಿಗೆ ದೂರು ನೀಡಿದ್ದರು. ಅದರಿಂದ ಪತಿಯ ನಾಟಕ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments