Webdunia - Bharat's app for daily news and videos

Install App

ವರದಕ್ಷಿಣೆಗೆ ದುರಾಸೆಗೆ ಹೆಂಡತಿಯನ್ನೇ ಕೊಂದ ಗಂಡ

Webdunia
ಭಾನುವಾರ, 27 ಮಾರ್ಚ್ 2022 (10:06 IST)
ಬೆಂಗಳೂರು: ವರದಕ್ಷಿಣೆಗಾಗಿ ಕೈ ಹಿಡಿದ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡ ಆಕೆಯನ್ನು ಕೊಲೆ ಮಾಡಿದ ಕೃತ್ಯ ನಗರದಲ್ಲಿ ನಡೆದಿದೆ.

ಮೂರು ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದರು. ಹಲವು ಬಾರಿ ಗಂಡ ತವರು ಮನೆಯಿಂದ ಹಣ ತಂದುಕೊಡುವಂತೆ ಪೀಡಿಸಿದ್ದ. ಆತನ ಕಿರುಕುಳ ತಾಳಲಾರದೇ ಎರಡು ಬಾರಿ ಮಹಿಳೆ ಹಣ ತಂದುಕೊಟ್ಟಿದ್ದಳು.

ಆದರೆ ಇದೀಗ ಮತ್ತೆ ಎರಡು ಲಕ್ಷ ರೂ. ಹಣಕ್ಕಾಗಿ ಬೇಡಿಕೆಯಿಟ್ಟಿದ್ದ. ಆಕೆ ಒಪ್ಪದೇ ಹೋದಾಗ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments