Webdunia - Bharat's app for daily news and videos

Install App

ಹಣದ ದಾಹಕ್ಕೆ ಗಂಡನೇ ಪತ್ನಿಯನ್ನು ಕೊಲೆಗೈದಿರುವ ಘಟನೆ

Webdunia
ಬುಧವಾರ, 8 ಡಿಸೆಂಬರ್ 2021 (19:53 IST)
ಹಣದ ದಾಹಕ್ಕೆ ಗಂಡನೇ ಪತ್ನಿಯನ್ನು ಕೊಲೆಗೈದಿರುವ ಘಟನೆ ರಾಯಚೂರಿನ ಅಂದ್ರೂನ್ ಖಿಲ್ಲಾ ನಗರದಲ್ಲಿ ನಡೆದಿದೆ..ಪತ್ನಿ ಆಸ್ಮಾ ಬಾನುನನ್ನು ಪತಿ ಮೊಹಮ್ಮದ್ ಫಜುಲುದ್ದಿನ್ ಕೊಲೆ ಮಾಡಿದ್ದಾನೆ..ಹಣ ತರುವಂತೆ ಹೆಂಡತಿಗೆ ಪತಿ ಫಜುಲುದ್ದಿನ್ ಕಿರುಕುಳ ನೀಡ್ತಿದ್ದ..ಆದ್ರೆ ಇದನ್ನು ಸಹಿಸಿಕೊಂಡು ಪತ್ನಿ ಸಂಸಾರ ನಡೆಸಿಕೊಂಡು ಹೋಗ್ತಿದ್ದಳು.. ಇತ್ತೀಚೆಗೆ ಪತ್ನಿ ಆಸ್ಮಾ ತಂದೆ ಹುಚ್ಚಪೀರ್ ಕೆಎಸ್ ಆರ್ ಟಿಸಿ ಕಂಡಕ್ಟರ್ ನೌಕರಿಯಿಂದ ನಿವೃತ್ತನಾಗಿದ್ದ.. ಅವರಿಗೆ ಬಂದಿದ್ದ ನಿವೃತ್ತಿ ಹಣದಲ್ಲಿ‌ ತನಗೂ ಪಾಲು ಬೇಕು ಅಂತ ಪತ್ನಿ ಆಸ್ಮಾಳನ್ನು ಪೀಡಿಸುತ್ತಿದ್ದ..ಇದೇ ಕಾರಣಕ್ಕೆ ಪತ್ನಿ ಆಸ್ಮಾಳನ್ನು ಕೊಲೆ ಮಾಡಿದ್ದಾನೆ..ಮೊದಲು ಪೊಲೀಸರ ಮುಂದೆ ನಾಟಕವಾಡಿದ್ದ ಆರೋಪಿ ಖಾಕಿಯ ಲೆಫ್ಟ್ ರೈಟ್ ಗೆ ತಪ್ಪೊಪ್ಪಿಕೊಂಡಿದ್ದಾನೆ..ಪ್ರಕರಣ ಸಂಬಂಧ ಆರೋಪಿ ಮೊಹಮ್ಮದ್ ಫಜುಲುದ್ದಿನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments