Webdunia - Bharat's app for daily news and videos

Install App

ಪರ ಪುರುಷನನ್ನ ನೋಡಬಾರದೆಂದು ಪತ್ನಿಯ ಕಣ್ಣನ್ನೇ ಕಿತ್ತ ಪತಿ

Webdunia
ಬುಧವಾರ, 26 ಏಪ್ರಿಲ್ 2017 (20:17 IST)
ಪತ್ನಿ ಪರ ಪುರುಷನನ್ನ ನೋಡಬಾರದೆಂದು ಪಾಪಿ ಪತಿ ಪತ್ನಿಯ ಕಣ್ಣನ್ನೇ ಕಿತ್ತು ಕ್ರೌರ್ಯ ಮೆರೆದಿರುವ ಘಟನೆ   ಬೆಂಗಳೂರಿನ ನಾಗೇನಹಳ್ಳಿಯಲ್ಲಿ ನಡೆದಿದೆ.

ಒಡಿಶಾ ರಾಜ್ಯದ ಮುನ್ನಾ ಎಂಬಾತ ಈ ಹೀನ ಕೃತ್ಯ ನಡೆಸಿದ್ದಾನೆ. ಹೆಂಡತಿ ಜೊತೆ ಜಗಳ ತೆಗೆದ ಮುನ್ನಾ ದೊಣ್ಣೆಯಿಂದ ತಲೆಗೆ ಹೊಡೆದಾಗ
ಕಣ್ಣಿಗೆ ಬಿದ್ದು ಗುಡ್ಡೆ ಹೊರಗೆ ಬಂದಿದೆ ಎಂದು ಆರೋಪಿಸಲಾಗಿದೆ.

ಎರಡು ವಾರಗಳ ಹಿಂದಷ್ಟೇ ಪತ್ನಿ ಜೊತೆ ಇಲ್ಲಿಗೆ ಬಂದಿದ್ದ ಮುನ್ನಾ ದಂಪತಿ, ಅಪಾರ್ಟ್`ಮೆಂಟ್ ಕಟ್ಟುವ ಕೂಲಿ ಕೆಲಸಕ್ಕೆ ಸೇರಿದ್ದರು. ಅನ್ಯೋನ್ಯವಾಗಿಯೇ ಇದ್ದ ದಂಪತಿ ನಡುವೆ ವಿರಸ ಮೂಡಿ ದುರಂತದಲ್ಲಿ ಅಂತ್ಯವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೊತ್ತನೂರು ಪೊಲೀಸರು ತಲೆಮರೆಸಿಕೊಮಡಿರುವ ಮುನ್ನಾಗಾಗಿ ಹುಡುಕಾಟ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments