Webdunia - Bharat's app for daily news and videos

Install App

ಪರ ಪುರುಷನನ್ನ ನೋಡಬಾರದೆಂದು ಪತ್ನಿಯ ಕಣ್ಣನ್ನೇ ಕಿತ್ತ ಪತಿ

Webdunia
ಬುಧವಾರ, 26 ಏಪ್ರಿಲ್ 2017 (20:17 IST)
ಪತ್ನಿ ಪರ ಪುರುಷನನ್ನ ನೋಡಬಾರದೆಂದು ಪಾಪಿ ಪತಿ ಪತ್ನಿಯ ಕಣ್ಣನ್ನೇ ಕಿತ್ತು ಕ್ರೌರ್ಯ ಮೆರೆದಿರುವ ಘಟನೆ   ಬೆಂಗಳೂರಿನ ನಾಗೇನಹಳ್ಳಿಯಲ್ಲಿ ನಡೆದಿದೆ.

ಒಡಿಶಾ ರಾಜ್ಯದ ಮುನ್ನಾ ಎಂಬಾತ ಈ ಹೀನ ಕೃತ್ಯ ನಡೆಸಿದ್ದಾನೆ. ಹೆಂಡತಿ ಜೊತೆ ಜಗಳ ತೆಗೆದ ಮುನ್ನಾ ದೊಣ್ಣೆಯಿಂದ ತಲೆಗೆ ಹೊಡೆದಾಗ
ಕಣ್ಣಿಗೆ ಬಿದ್ದು ಗುಡ್ಡೆ ಹೊರಗೆ ಬಂದಿದೆ ಎಂದು ಆರೋಪಿಸಲಾಗಿದೆ.

ಎರಡು ವಾರಗಳ ಹಿಂದಷ್ಟೇ ಪತ್ನಿ ಜೊತೆ ಇಲ್ಲಿಗೆ ಬಂದಿದ್ದ ಮುನ್ನಾ ದಂಪತಿ, ಅಪಾರ್ಟ್`ಮೆಂಟ್ ಕಟ್ಟುವ ಕೂಲಿ ಕೆಲಸಕ್ಕೆ ಸೇರಿದ್ದರು. ಅನ್ಯೋನ್ಯವಾಗಿಯೇ ಇದ್ದ ದಂಪತಿ ನಡುವೆ ವಿರಸ ಮೂಡಿ ದುರಂತದಲ್ಲಿ ಅಂತ್ಯವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೊತ್ತನೂರು ಪೊಲೀಸರು ತಲೆಮರೆಸಿಕೊಮಡಿರುವ ಮುನ್ನಾಗಾಗಿ ಹುಡುಕಾಟ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments