ಪತಿಯ ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ಹೀಗಾ ಮಾಡೋದು

Webdunia
ಬುಧವಾರ, 8 ಜುಲೈ 2020 (18:07 IST)
ಅವರಿಬ್ಬರ ಮದುವೆಯಾಗಿ ಐದಾರು ತಿಂಗಳೂ ಕಳೆದಿಲ್ಲ. ಆದರೆ ಪತಿಯ ವರದಕ್ಷಿಣೆ ದಾಹ ನವ ವಿವಾಹಿತೆ ಬಾಳಿಗೆ ಮುಳ್ಳಾಗಿದೆ.

ಪತಿ ಪ್ರವೀಣ ರೆಡ್ಡಿ ಎಂಬಾತನ ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ದಿವ್ಯಾ (23) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೆಲಂಗಾಣದ ಜಗಿತ್ಯಾಲ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಮದುವೆ ವೇಳೆ ಪ್ರವೀಣ ರೆಡ್ಡಿ ಲಕ್ಷಾಂತರ ಹಣ, 20 ತೊಲ ಚಿನ್ನಾಭರಣ ಹಾಗೂ ಭೂಮಿ ಕೊಟ್ಟಿದ್ದರು.

ಇಷ್ಟಾದರೂ ತಮ್ಮ ಮಗಳಿಗೆ ಮತ್ತೆ ವರದಕ್ಷಿಣೆ ತರುವಂತೆ ಪ್ರವೀಣ ಹಾಗೂ ಆತನ ಮನೆಮಂದಿ ಒತ್ತಡ ಹಾಕಿ ನಿತ್ಯ ಜಗಳ ವಾಡುತ್ತಿದ್ದರು. ಇದರಿಂದ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೃಹಿಣಿಯ ಪೋಷಕರು ದೂರು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್ ಕೋಪಗೊಂಡು ಹೊರಹೋಗಿದ್ದು ಕರ್ನಾಟಕ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಆರ್ ಅಶೋಕ್

ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ಸಚಿವರು ವಿಫಲ, ಅಸಮಾಧಾನದಿಂದ ಕಲಾಪದಿಂದ ಹೊರನಡೆದ ಸ್ಪೀಕರ್‌

ಇಸ್ರೇಲ್ ಪ್ರಧಾನಿ ನೆತನ್ಯಾಹು ಆರೋಗ್ಯದ ಬಗ್ಗೆ ಭಾರತದ ರಾಯಭಾರಿ ರುವೆನ್ ಸ್ಪಷ್ಟನೆ

ಹೆದ್ದಾರಿಯಲ್ಲಿ ರೇಸ್ ನಂತೆ ಬೈಕ್ ಓಡಿಸಿದ ಯುವಕ: ನೋಡು ನೋಡುತ್ತಿದ್ದಂತೇ ಜೀವವೇ ಹೋಯ್ತು Video

ಪ್ರಧಾನಿ ಮೋದಿ ವಿರುದ್ಧ ಆಕ್ಷೇ‍ಪಾರ್ಯ ಹೇಳಿಕೆ: ಮಣಿಶಂಕರ್‌ ಅಯ್ಯರ್‌ಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments