Webdunia - Bharat's app for daily news and videos

Install App

ಪತ್ನಿ ಕೊಲ್ಲಲು ದುಡ್ಡು ಕೊಟ್ಟು ಹಾವು ಖರೀದಿ!

Webdunia
ಶುಕ್ರವಾರ, 17 ಫೆಬ್ರವರಿ 2017 (16:47 IST)
ನಾದಿನಿಯನ್ನು ತನ್ನವಳನ್ನಾಗಿಸಿಕೊಳ್ಳಲು ಪತ್ನಿಯನ್ನು ಕೊಂದವ ಬಿಚ್ಚಿಟ್ಟ ಸತ್ಯಗಳು ಒಂದು ಕ್ಷಣ ಪೊಲೀಸರೇ ಬೆಚ್ಚಿ ಬೀಳುವಂತೆ ಮಾಡಿವೆ.ಜಿಲ್ಲೆಯ ಮುಧೋಳನ ಚಿಚಖಂಡಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.

ತನ್ನ ಪತ್ನಿ ರತ್ನವ್ವ(25) ಹಾವು ಕಚ್ಚಿ ಸತ್ತಿದ್ದಾಳೆ ಎಂದು ನಾಯಕವಾಡಿದ್ದ ಚಂದ್ರು ಆಕೆಯನ್ನು ಕೊಲ್ಲುವ ಮುನ್ನ ಹಾವನ್ನು ಖರೀದಿಸಿ ತಂದಿದ್ದ ಎಂಬ ಸತ್ಯ ಹೊರಬಿದ್ದಿದೆ.
 
ಫೆಬ್ರವರಿ 14ರಂದು ಪತ್ನಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಚಂದ್ರು, ತಾನು ಖರೀದಿಸಿದ್ದ ಹಾವನ್ನು ಸಹ ಕೊಂದು ಅದೇ ಹಾವು ಕಚ್ಚಿ ಪತ್ನಿ ಸತ್ತಿದ್ದಾಳೆ ಎಂದು ಸುದ್ದಿ ಹಬ್ಬಿಸಿದ್ದ. 
 
ಬಳಿಕ ವಿಚಾರಣೆ ವೇಳೆ ಸತ್ಯ ಹೊರಬಿದ್ದಿತ್ತು. ತನ್ನ ನಾದಿನಿ ಮೇಲಿನ ಆಶೆಯಿಂದ ಚಂದ್ರು ಪತ್ನಿಯನ್ನು ಕೊಂದಿರುವುದು ಬೆಳಕಿಗೆ ಬಂದಿದ್ದು ಈಗ ಜೈಲುಪಾಲಾಗಿದ್ದಾನೆ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

ಮುಂದಿನ ಸುದ್ದಿ
Show comments